• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೌರವ ನೀಡದ್ದಕ್ಕೆ ಸೈನಿಕನಿಗೆ ದಂಡ ವಿಧಿಸಿದ್ದರಿಂದ ಅಸಮಾಧಾನಗೊಂಡ ಮೋದಿ ಏನು ಮಾಡಿದರು ಗೊತ್ತೇ?

TNN Correspondent Posted On March 7, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೇ ಹಾಗೆ. ಅವರು ದೇಶವನ್ನುಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಪ್ರೀತಿಯನ್ನು ಗಡಿ ಕಾಯುವ ಸೈನಿಕರ ಮೇಲೆ ಇಟ್ಟಿದ್ದಾರೆ. ಇದೇ ಕಾರಣಕ್ಕೆ ಮೋದಿ ಅವರು ದೀಪಾವಳಿಯನ್ನು ಸೈನಿಕರ ಜತೆ ಆಚರಿಸುತ್ತಾರೆ. ಕಳೆದ ವರ್ಷ ಆಚರಿಸಿದ್ದಾರೆ ಸಹ.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರ ಮೇಲೆ ತಮಗೆಷ್ಟು ಗೌರವ ಇದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಶ್ರೀ (ಹಾನರೇಬಲ್) ಎಂದು ಸಂಬೋಧಿಸದ ಬಿಎಸ್ಎಫ್ ಯೋಧರೊಬ್ಬರಿಗೆ ಸೈನ್ಯ ವಿಧಿಸಿದ ದಂಡದ ಆದೇಶವನ್ನು ತೆರವುಗೊಳಿಸಿ ಎಂದು ಮೋದಿ ಅವರು ನಿರ್ದೇಶನ ನೀಡಿದ್ದಾರೆ.

ಹೌದು, ಫೆ.21ರಂದು ಪಶ್ಚಿಮ ಬಂಗಾಳದ ಮಹಾತ್ಪುರ ಎಂಬಲ್ಲಿ ನಡೆದ 15ನೇ ಬೆಟಾಲಿಯನ್ನಿನ ಪರೇಡ್ ವೇಳೆ ಬಿಎಸ್ಎಫ್ ಯೋಧ ಸಂಜೀವ್ ಕುಮಾರ್ ಅವರು ಪ್ರಧಾನಿಗೆ ಶ್ರೀ ಎಂದು ಹೇಳದ ಕಾರಣ, ಮೋದಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಯೋಧರಿಗೆ 7 ದಿನದ ಸಂಬಳವನ್ನು ದಂಡದ ರೂಪದಲ್ಲಿ ನೀಡುವಂತೆ ಸೂಚಿಸಲಾಗಿತ್ತು.

ಇದನ್ನು ತಿಳಿದ ಪ್ರಧಾನಿ ಮೋದಿ ಅವರು ಅಸಮಾಧಾನಗೊಂಡಿದ್ದು, ಯೋಧನಿಗೆ ವಿಧಿಸಿರುವ ದಂಡ ಅಥವಾ ಶಿಕ್ಷೆಯನ್ನು ತೆರವುಗೊಳಿಸಬೇಕು ಎಂದು ನಿರ್ದೇಶಿಸಿದ್ದಾರೆ. ಕೆಲವು ಸೂಕ್ಷ್ಮ ವಿಚಾರಗಳಲ್ಲೂ ಮೋದಿ ಅವರು ಎಷ್ಟೊಂದು ದೊಡ್ಡ ಮಟ್ಟದಲ್ಲಿ ಯೋಚಿಸುತ್ತಾರೆ ಎಂಬುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಸಿಗಲಿಕ್ಕಿಲ್ಲ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search