• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೌರವ ನೀಡದ್ದಕ್ಕೆ ಸೈನಿಕನಿಗೆ ದಂಡ ವಿಧಿಸಿದ್ದರಿಂದ ಅಸಮಾಧಾನಗೊಂಡ ಮೋದಿ ಏನು ಮಾಡಿದರು ಗೊತ್ತೇ?

TNN Correspondent Posted On March 7, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೇ ಹಾಗೆ. ಅವರು ದೇಶವನ್ನುಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಪ್ರೀತಿಯನ್ನು ಗಡಿ ಕಾಯುವ ಸೈನಿಕರ ಮೇಲೆ ಇಟ್ಟಿದ್ದಾರೆ. ಇದೇ ಕಾರಣಕ್ಕೆ ಮೋದಿ ಅವರು ದೀಪಾವಳಿಯನ್ನು ಸೈನಿಕರ ಜತೆ ಆಚರಿಸುತ್ತಾರೆ. ಕಳೆದ ವರ್ಷ ಆಚರಿಸಿದ್ದಾರೆ ಸಹ.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರ ಮೇಲೆ ತಮಗೆಷ್ಟು ಗೌರವ ಇದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಶ್ರೀ (ಹಾನರೇಬಲ್) ಎಂದು ಸಂಬೋಧಿಸದ ಬಿಎಸ್ಎಫ್ ಯೋಧರೊಬ್ಬರಿಗೆ ಸೈನ್ಯ ವಿಧಿಸಿದ ದಂಡದ ಆದೇಶವನ್ನು ತೆರವುಗೊಳಿಸಿ ಎಂದು ಮೋದಿ ಅವರು ನಿರ್ದೇಶನ ನೀಡಿದ್ದಾರೆ.

ಹೌದು, ಫೆ.21ರಂದು ಪಶ್ಚಿಮ ಬಂಗಾಳದ ಮಹಾತ್ಪುರ ಎಂಬಲ್ಲಿ ನಡೆದ 15ನೇ ಬೆಟಾಲಿಯನ್ನಿನ ಪರೇಡ್ ವೇಳೆ ಬಿಎಸ್ಎಫ್ ಯೋಧ ಸಂಜೀವ್ ಕುಮಾರ್ ಅವರು ಪ್ರಧಾನಿಗೆ ಶ್ರೀ ಎಂದು ಹೇಳದ ಕಾರಣ, ಮೋದಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಯೋಧರಿಗೆ 7 ದಿನದ ಸಂಬಳವನ್ನು ದಂಡದ ರೂಪದಲ್ಲಿ ನೀಡುವಂತೆ ಸೂಚಿಸಲಾಗಿತ್ತು.

ಇದನ್ನು ತಿಳಿದ ಪ್ರಧಾನಿ ಮೋದಿ ಅವರು ಅಸಮಾಧಾನಗೊಂಡಿದ್ದು, ಯೋಧನಿಗೆ ವಿಧಿಸಿರುವ ದಂಡ ಅಥವಾ ಶಿಕ್ಷೆಯನ್ನು ತೆರವುಗೊಳಿಸಬೇಕು ಎಂದು ನಿರ್ದೇಶಿಸಿದ್ದಾರೆ. ಕೆಲವು ಸೂಕ್ಷ್ಮ ವಿಚಾರಗಳಲ್ಲೂ ಮೋದಿ ಅವರು ಎಷ್ಟೊಂದು ದೊಡ್ಡ ಮಟ್ಟದಲ್ಲಿ ಯೋಚಿಸುತ್ತಾರೆ ಎಂಬುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಸಿಗಲಿಕ್ಕಿಲ್ಲ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search