• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೌರವ ನೀಡದ್ದಕ್ಕೆ ಸೈನಿಕನಿಗೆ ದಂಡ ವಿಧಿಸಿದ್ದರಿಂದ ಅಸಮಾಧಾನಗೊಂಡ ಮೋದಿ ಏನು ಮಾಡಿದರು ಗೊತ್ತೇ?

TNN Correspondent Posted On March 7, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೇ ಹಾಗೆ. ಅವರು ದೇಶವನ್ನುಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಪ್ರೀತಿಯನ್ನು ಗಡಿ ಕಾಯುವ ಸೈನಿಕರ ಮೇಲೆ ಇಟ್ಟಿದ್ದಾರೆ. ಇದೇ ಕಾರಣಕ್ಕೆ ಮೋದಿ ಅವರು ದೀಪಾವಳಿಯನ್ನು ಸೈನಿಕರ ಜತೆ ಆಚರಿಸುತ್ತಾರೆ. ಕಳೆದ ವರ್ಷ ಆಚರಿಸಿದ್ದಾರೆ ಸಹ.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರ ಮೇಲೆ ತಮಗೆಷ್ಟು ಗೌರವ ಇದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಶ್ರೀ (ಹಾನರೇಬಲ್) ಎಂದು ಸಂಬೋಧಿಸದ ಬಿಎಸ್ಎಫ್ ಯೋಧರೊಬ್ಬರಿಗೆ ಸೈನ್ಯ ವಿಧಿಸಿದ ದಂಡದ ಆದೇಶವನ್ನು ತೆರವುಗೊಳಿಸಿ ಎಂದು ಮೋದಿ ಅವರು ನಿರ್ದೇಶನ ನೀಡಿದ್ದಾರೆ.

ಹೌದು, ಫೆ.21ರಂದು ಪಶ್ಚಿಮ ಬಂಗಾಳದ ಮಹಾತ್ಪುರ ಎಂಬಲ್ಲಿ ನಡೆದ 15ನೇ ಬೆಟಾಲಿಯನ್ನಿನ ಪರೇಡ್ ವೇಳೆ ಬಿಎಸ್ಎಫ್ ಯೋಧ ಸಂಜೀವ್ ಕುಮಾರ್ ಅವರು ಪ್ರಧಾನಿಗೆ ಶ್ರೀ ಎಂದು ಹೇಳದ ಕಾರಣ, ಮೋದಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಯೋಧರಿಗೆ 7 ದಿನದ ಸಂಬಳವನ್ನು ದಂಡದ ರೂಪದಲ್ಲಿ ನೀಡುವಂತೆ ಸೂಚಿಸಲಾಗಿತ್ತು.

ಇದನ್ನು ತಿಳಿದ ಪ್ರಧಾನಿ ಮೋದಿ ಅವರು ಅಸಮಾಧಾನಗೊಂಡಿದ್ದು, ಯೋಧನಿಗೆ ವಿಧಿಸಿರುವ ದಂಡ ಅಥವಾ ಶಿಕ್ಷೆಯನ್ನು ತೆರವುಗೊಳಿಸಬೇಕು ಎಂದು ನಿರ್ದೇಶಿಸಿದ್ದಾರೆ. ಕೆಲವು ಸೂಕ್ಷ್ಮ ವಿಚಾರಗಳಲ್ಲೂ ಮೋದಿ ಅವರು ಎಷ್ಟೊಂದು ದೊಡ್ಡ ಮಟ್ಟದಲ್ಲಿ ಯೋಚಿಸುತ್ತಾರೆ ಎಂಬುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಸಿಗಲಿಕ್ಕಿಲ್ಲ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search