• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭದ್ರತಾ ವೈಪಲ್ಯ, ಗ್ರೇನೆಡ್ ನೊಂದಿಗೆ ಕೇರಳ ವಿಧಾನ ಸಭೆ ಪ್ರವೇಶಿಸಿದ ಕಾಂಗ್ರೆಸ್ ಶಾಸಕ

TNN Correspondent Posted On March 8, 2018
0


0
Shares
  • Share On Facebook
  • Tweet It

ತಿರುವನಂತಪುರಂ: ಕರ್ನಾಟದಲ್ಲಿ ಕಾಂಗ್ರೆಸ್ ಸರ್ಕಾರದ ಗುಂಡಾ ಪ್ರವೃತಿ ಹೆಚ್ಚುತ್ತಿರುವುದು, ಹತ್ಯೆ, ಕೊಲೆ, ಅತ್ಯಾಚಾರ ನಡೆಯುವುದು ಸಾಮಾನ್ಯವಾಗಿದೆ. ಕಾಂಗ್ರೆಸ್ ಗುಂಡಾಗಳ ಧರ್ಪ ಮಿತಿ ಮೀರುತ್ತಿದೆ. ಕಾಂಗ್ರೆಸ್ಸಿಗರ ಧರ್ಪದ ನಡೆ ಕೇವಲ ರಾಜ್ಯಕಷ್ಟೇ ಅಲ್ಲ, ದೇಶಕ್ಕೆ ಹರಡಿದೆ ಎಂಬುದಕ್ಕೆ ಕೇರಳದ ವಿಧಾನಸಭೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಶಾಸಕನೊಬ್ಬ ಗ್ರೇನೆಡ್ ನೊಂದಿಗೆ ವಿಧಾನಸಭೆ ಪ್ರವೇಶಿಸುವ ಮೂಲಕ ಆಘಾತಕಾರಿ ನಡೆ ಪ್ರದರ್ಶಿಸಿದ್ದಾರೆ. ಆದರೆ ಗ್ರೇನೆಡ್ ತೆಗೆದುಕೊಂಡು ಹೋದರೂ ವಿಧಾನಸಭೆಗೆ ಪ್ರವೇಶಿಸಿರುವ ಬಗ್ಗೆ ಭದ್ರತಾ ಅಧಿಕಾರಿಗಳಿಗೆ ಪತ್ತೆಯಾಗದಿರುವುದು ಭದ್ರತಾ ವೈಪಲ್ಯಕ್ಕೆ ಸಾಕ್ಷಿಯಾಗಿ ನಿಂತಿದೆ.

ಮಾಜಿ ಗೃಹ ಸಚಿವ ಮತ್ತು ಕಾಂಗ್ರೆಸ್ ಶಾಸಕ ತಿರುವಂಚೂರು ರಾಧಾಕೃಷ್ಣನ್  ಗ್ರೆನೇಡ್ ಶೆಲ್ ಗಳನ್ನು ವಿಧಾನಸಭೆಯೊಳಗೆ ತೆಗೆದುಕೊಂಡು ಬಂದವರು. ಕಳೆದ ವಾರ ನಡೆದ ಯುವ ಕಾಂಗ್ರೆಸ್ ಪ್ರತಿಭಟನೆ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಬಳಸುತ್ತಿದ್ದ ಗ್ರೇನೆಡ್ ಗಳನ್ನು ಜೊತೆಗೆ ತೆಗೆದುಕೊಂಡು ಬಂದಿದ್ದಾರೆ.

ಗ್ರೇನೆಡ್ ನೊಂದಿಗೆ ವಿಧಾನಸಭೆ ಪ್ರವೇಶಿಸಿ ನಿಯಮ ಮೀರಿದಂತಾಗಿದೆ. ಜೀವಂತ ಗ್ರೇನೆಡ್ ವಿಧಾನಸಭೆಯೊಳಗೆ ತೆಗೆದುಕೊಂಡು ಬಂದಿರುವುದು ವಿಧಾನಸಭೆಯ ಭದ್ರತೆಗೆ ಆತಂಕ ಮೂಡಿಸಿದೆ ಎಂದು ಸರ್ಕಾರ ಮತ್ತು ಕಾಂಗ್ರೆಸ್ಸೇತರ ಪಕ್ಷಗಳು ತೀವ್ರ ವಿರೋಧ  ವ್ಯಕ್ತಪಡಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ‘ಅದು ಜೀವಂತ ಗ್ರೇನೆಡ್ ಆಗಿದ್ದರೇ ತೀವ್ರ ಭದ್ರತಾ ಆತಂಕ ಸೃಷ್ಟಿಸುತ್ತಿದೆ ಎಂದು ಹೇಳಿ, ಕೈ ತೊಳೆದುಕೊಂಡಿದ್ದಾರೆ. ಅಧಿಕಾರಿಗಳು ಗ್ರೇನೆಡ್ ವಶಕ್ಕೆ ಪಡೆದುಕೊಂಡಿದ್ದಾರೆ.

‘ಗ್ರೇನೆಡ್ ಗಳು ಹಳೆಯದಾಗಿದ್ದು, ದಿನಾಂಕ ಮೀರಿದ ಗ್ರೇನೆಡ್ ಗಳನ್ನು ಬಳಸಲಾಗುತ್ತಿದೆ. ಆದ್ದರಿಂದ ಇಂತಹ ಗ್ರೇನೆಡ್ ಬಳಕೆಯಿಂದ ಪ್ರತಿಭಟನಾಕಾರರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಅದನ್ನು ತೋರಿಸಲು ಗ್ರೇನೆಡ್ ವಿಧಾನಸಭೆಗೆ ತೆಗೆದುಕೊಂಡು ಬಂದಿದ್ದೇನೆ ಎಂದು ಶಾಸಕ ರಾಧಾಕೃಷ್ಣನ್ ಸಬೂಬು ಹೇಳಿದ್ದಾರೆ.

‘ರಾಧಾಕೃಷ್ಣನ್ ಅವರು ಗ್ರೇನೆಡ್ ನೊಂದಿಗೆ ವಿಧಾನಸಭೆ ಪ್ರವೇಶಿಸಿರುವುದು ಸದನದ ನಿಯಮ ಮೀರಿದಂತೆ. ಈ ಕುರಿತು ಸೂಕ್ತ ತನಿಖೆ ಮತ್ತು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಸ್ಪೀಕರ್ ಪಿ ರಾಮಕೃಷ್ಣನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search