• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕುರಿ ಮಾರಿ ಶೌಚಗೃಹ ಕಟ್ಟಿಸಿದ 106 ವರ್ಷದ ಆ ಮಹಿಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಫೂರ್ತಿ

TNN Correspondent Posted On March 8, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ, ದೂರದೃಷ್ಟಿಯ ಸ್ವಚ್ಛ ಭಾರತ ಯೋಜನೆಗೆ ಪ್ರೇರಣೆ ಹಲವು ಜನರು. ಸ್ವಚ್ಛ ಭಾರತ ಕಲ್ಪನೆಗೆ ಮಹಿಳೆಯರ ಪಾಲು ಅಮೋಘ. ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ದಿನಾಚರಣೆ ನಿಮಿತ್ತ ಸಾಧಕ, ತಮಗೆ ಸ್ಫೂರ್ತಿಯಾಗಿರುವ ಮಹಿಳೆಯರನ್ನು ಸ್ಮರಿಸಿದ್ದಾರೆ. ಅದರಲ್ಲಿ ಮೊದಲ ಸಾಲಿನಲ್ಲಿ ನಿಲ್ಲುವ ಮಹಿಳೆ, ಪ್ರಧಾನಿಗಳ ಮನ ಸೆಳೆದವರು ಛತ್ತಿಸಗಡ್ ದ 106 ವರ್ಷದ ಕುನ್ವರ್ ಬಾಯಿ.

106 ವರ್ಷದ ಕುನ್ವರ್ ಬಾಯಿ ತಮ್ಮ ಮನೆಯಲ್ಲಿದ್ದ ಕುರಿಗಳನ್ನು ಮಾರಾಟ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಕಲ್ಪನೆಗೆ ಪೂರಕವಾಗಿ, ಶೌಚಗೃಹ ನಿರ್ಮಿಸುವ ಮೂಲಕ ದೇಶಕ್ಕೆ ಮಾದರಿಯಾಗಿದ್ದರು. 106 ವರ್ಷದಲ್ಲೂ ಶೌಚಗೃಹ ನಿರ್ಮಿಸುವ ಮೂಲಕ ಮಾದರಿಯಾದ ಕುನ್ವರ್ ಬಾಯಿ ಅವರ ಕಾರ್ಯಕ್ಕೆ ಪ್ರಧಾನಿ ಮೋದಿ ಶಿರಭಾಗಿ ನಮಿಸಿದ್ದರು.

ವಿಶ್ವಮಹಿಳಾ ದಿನದಂದು ಕುನ್ವರ್ ಬಾಯಿ ಅವರನ್ನು ನೆನಪಿಸಿರುವ ಪ್ರಧಾನಿ ನರೇಂದ್ರ ಮೋದಿ ‘106 ವರ್ಷದ ಕುನ್ವರ್ ಬಾಯಿ ನನಗೆ ಸ್ಫೂರ್ತಿಯಾಗಿದ್ದಾರೆ. ಸ್ವಚ್ಛಭಾರತಕ್ಕೆ ಕುನ್ವರ್ ಬಾಯಿ ಅವರ ಕೊಡುಗೆ ಅಪಾರ. ನಾನು ಕುನ್ವರ್ ಬಾಯಿ ಅವರ ಉದಾತ ಚಿಂತನೆಯಿಂದ ಸ್ಫೂರ್ತಿ ಪಡೆದಿದ್ದೇನೆ ಎಂದು ಟ್ವೀಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಫೂರ್ತಿಯಾಗಿರುವ ಕುನ್ವರ್ ಬಾಯಿ ಇತ್ತೀಚೆಗೆ ನಿಧನರಾಗಿದ್ದರು. ತಮ್ಮ ಇಳಿ ವಯಸ್ಸಿನಲ್ಲೂ ಶೌಚಗೃಹ ಕಟ್ಟಿಸುವ ಮೂಲಕ ಯುವಕರಿಗೆ ಪ್ರೇರಣೆಯಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
Tulunadu News September 28, 2023
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
Tulunadu News September 27, 2023
Leave A Reply

  • Recent Posts

    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
  • Popular Posts

    • 1
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 2
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 3
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 4
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • 5
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search