• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುರಿ ಮಾರಿ ಶೌಚಗೃಹ ಕಟ್ಟಿಸಿದ 106 ವರ್ಷದ ಆ ಮಹಿಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಫೂರ್ತಿ

TNN Correspondent Posted On March 8, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ, ದೂರದೃಷ್ಟಿಯ ಸ್ವಚ್ಛ ಭಾರತ ಯೋಜನೆಗೆ ಪ್ರೇರಣೆ ಹಲವು ಜನರು. ಸ್ವಚ್ಛ ಭಾರತ ಕಲ್ಪನೆಗೆ ಮಹಿಳೆಯರ ಪಾಲು ಅಮೋಘ. ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ದಿನಾಚರಣೆ ನಿಮಿತ್ತ ಸಾಧಕ, ತಮಗೆ ಸ್ಫೂರ್ತಿಯಾಗಿರುವ ಮಹಿಳೆಯರನ್ನು ಸ್ಮರಿಸಿದ್ದಾರೆ. ಅದರಲ್ಲಿ ಮೊದಲ ಸಾಲಿನಲ್ಲಿ ನಿಲ್ಲುವ ಮಹಿಳೆ, ಪ್ರಧಾನಿಗಳ ಮನ ಸೆಳೆದವರು ಛತ್ತಿಸಗಡ್ ದ 106 ವರ್ಷದ ಕುನ್ವರ್ ಬಾಯಿ.

106 ವರ್ಷದ ಕುನ್ವರ್ ಬಾಯಿ ತಮ್ಮ ಮನೆಯಲ್ಲಿದ್ದ ಕುರಿಗಳನ್ನು ಮಾರಾಟ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಕಲ್ಪನೆಗೆ ಪೂರಕವಾಗಿ, ಶೌಚಗೃಹ ನಿರ್ಮಿಸುವ ಮೂಲಕ ದೇಶಕ್ಕೆ ಮಾದರಿಯಾಗಿದ್ದರು. 106 ವರ್ಷದಲ್ಲೂ ಶೌಚಗೃಹ ನಿರ್ಮಿಸುವ ಮೂಲಕ ಮಾದರಿಯಾದ ಕುನ್ವರ್ ಬಾಯಿ ಅವರ ಕಾರ್ಯಕ್ಕೆ ಪ್ರಧಾನಿ ಮೋದಿ ಶಿರಭಾಗಿ ನಮಿಸಿದ್ದರು.

ವಿಶ್ವಮಹಿಳಾ ದಿನದಂದು ಕುನ್ವರ್ ಬಾಯಿ ಅವರನ್ನು ನೆನಪಿಸಿರುವ ಪ್ರಧಾನಿ ನರೇಂದ್ರ ಮೋದಿ ‘106 ವರ್ಷದ ಕುನ್ವರ್ ಬಾಯಿ ನನಗೆ ಸ್ಫೂರ್ತಿಯಾಗಿದ್ದಾರೆ. ಸ್ವಚ್ಛಭಾರತಕ್ಕೆ ಕುನ್ವರ್ ಬಾಯಿ ಅವರ ಕೊಡುಗೆ ಅಪಾರ. ನಾನು ಕುನ್ವರ್ ಬಾಯಿ ಅವರ ಉದಾತ ಚಿಂತನೆಯಿಂದ ಸ್ಫೂರ್ತಿ ಪಡೆದಿದ್ದೇನೆ ಎಂದು ಟ್ವೀಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಫೂರ್ತಿಯಾಗಿರುವ ಕುನ್ವರ್ ಬಾಯಿ ಇತ್ತೀಚೆಗೆ ನಿಧನರಾಗಿದ್ದರು. ತಮ್ಮ ಇಳಿ ವಯಸ್ಸಿನಲ್ಲೂ ಶೌಚಗೃಹ ಕಟ್ಟಿಸುವ ಮೂಲಕ ಯುವಕರಿಗೆ ಪ್ರೇರಣೆಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search