• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸರ್ಕಾರದಿಂದ ಮಹಿಳಾ ಸಬಲೀಕರಣಕ್ಕೆ ಒತ್ತು, ಶತಾಬ್ದಿ ರೈಲಿನಲ್ಲಿ ಸಂಪೂರ್ಣ ಮಹಿಳಾ ಸಿಬ್ಬಂದಿ ನೇಮಕ

TNN Correspondent Posted On March 8, 2018
0


0
Shares
  • Share On Facebook
  • Tweet It

ಮುಂಬೈ: ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಕೇಂದ್ರ ಸರ್ಕಾರ ಇದೀಗ ಹೊಸ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮಹಿಳೆಯರಿಗೆ ನಾನಾ ಕ್ಷೇತ್ರದಲ್ಲಿ ನೂತನ ಅವಕಾಶವನ್ನು ನೀಡಿದೆ. ರೈಲ್ವೆ ಇಲಾಖೆ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ ಇಟ್ಟಿದ್ದು, ಮುಂಬೈ ಅಹಮದಾಬಾದ್ ಶತಾಬ್ದಿ ಎಕ್ಸಪ್ರೇಸ್ ರೈಲಿನಲ್ಲಿ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯನ್ನು ನೇಮಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನದಂದು ಶತಾಬ್ದಿ ಎಕ್ಸಪ್ರೆಸ್ ರೈಲಿನಲ್ಲಿ ಮಹಿಳಾ ಸಿಬ್ಬಂದಿ ಕಾರ್ಯ ನಿರ್ವಹಿಸಲು ಆರಂಭಿಸಿದ್ದಾರೆ. ಭಾರತದ ರೈಲ್ವೆ ಇಲಾಖೆ ಇತಿಹಾಸದಲ್ಲಿ ಇದು ನೂತನ ಪ್ರಯೋಗವಾಗಿದೆ. ಹೆಚ್ಚಾಗಿ ಪ್ಲಾಟ್ ಫಾರ್ಮ್ ಟಿಕೆಟ್ ಪರಿಶೀಲನೆಗೆ ಸಿಮೀತವಾಗಿದ್ದ ಮಹಿಳೆ ಟಿಕೆಟ್ ಪರಿಶೀಲಕರನ್ನು ಇದೀಗ ರೈಲ್ವೆ ಟಿಕೆಟ್ ಪರಿಶೀಲಕರಾಗಿ ನೇಮಿಸಲಾಗಿದೆ ಎನ್ನುತ್ತಾರೆ ಪಶ್ಚಿಮ ವಲಯ ರೈಲ್ವೆ ಕಮಿಷನರ್ ಆರತಿ ಸಿಂಗ್ ಪರಿಹರ್.

ಈ ಕುರಿತು ಸುದ್ದಿವಾಹಿನಿಗೆ ಸಂದರ್ಶನ ನೀಡಿರುವ ರೈಲ್ವೆ ಇಲಾಖೆ ನಿರ್ದೇಶಕ ವೇದ್ ಪ್ರಕಾಶ ‘ಈ ನಿರ್ಧಾರ ಮಹಿಳಾ ಸಬಲೀಕರಣದತ್ತ ಒಂದು ದೃಢ ಹೆಜ್ಜೆ. ಇದುವರೆಗೆ ಶತಾಬ್ದಿ ಎಕ್ಸಪ್ರೆಸ್ ರೈಲಿನಲ್ಲಿ ಕೇವಲ ಇಬ್ಬರು ಮಹಿಳಾ ಟಿಕೆಟ್ ಪರಿಶೀಲಕರಿದ್ದರು. ಇದೀಗ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಶತಾಬ್ದಿ ರೈಲು ಮುಂಬೈ ಅಹಮದಾಬಾದ್ ಮಧ್ಯೆ 492 ಕಿಮೀ ಸಂಚರಿಸುತ್ತದೆ. ಪ್ರತಿ ಮಹಿಳಾ ಸಿಬ್ಬಂದಿ 6 ಗಂಟೆ 20 ನಿಮಿಷ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಚೈಪುರ ರೈಲು ನಿಲ್ದಾಣವನ್ನು ಸಂಪೂರ್ಣ ಮಹಿಳಾ ಸಿಬ್ಬಂದಿ ನೇಮಿಸುವ ಮೂಲಕ ಮಹಿಳೆಯರಿಗೆ ಭರ್ಜರಿ ಕೊಡುಗೆ ಕೇಂದ್ರ ರೈಲ್ವೆ ಇಲಾಖೆ ನೀಡಿತ್ತು. ಅಲ್ಲದೇ ಮುಂಬೈನ ಮುತ್ತುಂಗ್ ರೈಲ್ವೆ ನಿಲ್ದಾಣದಲ್ಲೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿ, ಮಹಿಳಾ ಸಶಕ್ತಿಕರಣಕ್ಕೆ ರೈಲ್ವೆ ಇಲಾಖೆ ಕೊಡುಗೆ ನೀಡಿತ್ತು.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search