• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

3 ರಾಜ್ಯಗಳಲ್ಲಿ ಸೋಲುಂಡು ಹತಾಶರಾದ ರಾಹುಲ್ ಗಾಂಧಿ ಮತ್ತೆ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ ಗೊತ್ತಾ?

TNN Correspondent Posted On March 8, 2018
0


0
Shares
  • Share On Facebook
  • Tweet It

ದೆಹಲಿ: ಪಾಪ ರಾಹುಲ್ ಗಾಂಧಿಯವರ ನಸೀಬು ಅಷ್ಟರಮಟ್ಟಿಗೆ ಕೆಟ್ಟಿದೆಯೋ ಅಥವಾ ಅವರು ನಾಯಕರಲ್ಲ ಎಂದು ತೀರ್ಮಾನಿಸಿದ್ದಾರೋ ಗೊತ್ತಿಲ್ಲ, ದೇಶದ ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದರೂ ಪ್ರತ್ಯಕ್ಷವಾಗಿ ಕಾಂಗ್ರೆಸ್ಸಿಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಹುಲ್ ಗಾಂಧಿಯವರ ಮೇಲೆಯೇ ಆಗುತ್ತಿದೆ ಎಂಬುದರಲ್ಲಿ ಅನುಮಾನವೇ ಇಲ್ಲ.

ಗುಜರಾತಿನಲ್ಲಿ ಕಾಂಗ್ರೆಸ್ಸಿಗೆ ಸೋಲಾಯಿತು, ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಕೈಯಿಂದ ಜಾರಿತು. ಅಷ್ಟೇ ಏಕೆ, ಮೊನ್ನೆಯಷ್ಟೇ ನಡೆದ ತ್ರಿಪುರಾ, ನಾಗಾಲೆಂಡ್, ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಅಪಾರ ಹಿನ್ನಡೆಯಾಯಿತು. ಒಟ್ಟಿನಲ್ಲಿ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದತ್ತ ದೇಶ ಮುನ್ನಡೆಯುತ್ತಿದೆ ಎಂಬುದೂ ಖಾತ್ರಿಯಾಯಿತು.

ಆದರೆ ಹೀಗೆ, ಕಾಂಗ್ರೆಸ್ ಸಾಲು ಸಾಲು ಚುನಾವಣೆಗಳಲ್ಲಿ ಸೋತು ಸುಣ್ಣವಾಗುತ್ತಿರುವುದು ರಾಹುಲ್ ಗಾಂಧಿಯವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆಯೇ? ಈ ಸೋಲಿನಿಂದ ರಾಹುಲ್ ಹತಾಶರಾಗಿದ್ದಾರೆಯೇ? ತಮ್ಮ ಮೇಲೆಯೇ ತಾವು ನಂಬಿಕೆ ಕಳೆದುಕೊಂಡಿದ್ದಾರೆಯೇ ಎಂಬ ಅನುಮಾನ ಕಾಡಲು ಶುರುವಾಗಿದೆ.

ಅದಕ್ಕೆ ಕಾರಣಗಳೂ ಇವೆ, ತ್ರಿಪುರಾ, ನಾಗಾಲೆಂಡ್ ನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ ಬಳಿಕ ಕೂಡಲೇ ರಾಹುಲ್ ಗಾಂಧಿಯವರು ಇಟಲಿ ಪ್ರವಾಸ ಮಾಡಿದರು. ಎಲ್ಲರೂ ಸೋಲಿನಿಂದ ಹತಾಶರಾಗಿಯೇ ರಾಹುಲ್ ಗಾಂಧಿ ಇಟಲಿ ಪ್ರವಾಸ ಮಾಡಿದ್ದಾರೆ ಎಂದು ಸಹ ಟೀಕಿಸಿದರು.

ಇಂತಹ ಟೀಕೆಗೆ ಮತ್ತಷ್ಟು ಪುಷ್ಟಿ ಸಿಕ್ಕಿದ್ದು, ಇಟಲಿಯಿಂದ ಆಗಮಿಸಿರುವ ರಾಹುಲ್ ಗಾಂಧಿ ಇಂದಿನಿಂದ (ಮಾ.8) ಮಾರ್ಚ್ 12ರವರೆಗೆ ಸಿಂಗಾಪುರ ಹಾಗೂ ಮಲೇಷ್ಯಾ ಪ್ರವಾಸ ಕೈಗೊಂಡಿದ್ದು, ರಾಹುಲ್ ಸೋಲಿನಿಂದ ಕಂಗೆಟ್ಟು ಹೀಗೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search