• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದೇ ಅಲ್ಲವೇ ಬದಲಾವಣೆ, ಆರ್ ಎಸ್ ಎಸ್ ಕಾರ್ಯಕ್ಕೆ ಎಡಪಕ್ಷದ ನಾಯಕ ಪ್ರಕಾಶ್ ಕಾರಟ್ ಶ್ಲಾಘನೆ

TNN Correspondent Posted On March 8, 2018
0


0
Shares
  • Share On Facebook
  • Tweet It

ದೆಹಲಿ: ಸದಾ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಬೊಗಳೆ ಬಿಡುತ್ತಿದ್ದ ಎಡಚರರ ಪಕ್ಷಗಳು, ಇದೀಗ ಸಂಘದ ಕಾರ್ಯವೈಖರಿಯನ್ನು ಮೆಚ್ಚುತ್ತಿವೆ. ಶ್ಲಾಘನೆ ವ್ಯಕ್ತಪಡಿಸುತ್ತಿವೆ. ಇದಕ್ಕೆ ಮೂಲ ಕಾರಣ ತ್ರಿಪುರಾದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜನಪರ ಕಾರ್ಯಗಳು, ಅದರ ಪ್ರತಿಫಲವಾಗಿ ತ್ರಿಪುರಾದಲ್ಲಿ ಅಧಿಕಾರಕ್ಕೇರಿರುವ ಬಿಜೆಪಿ ಎಂದು ಎಡಪಕ್ಷದ ಪ್ರಮುಖ ನಾಯಕ ಪ್ರಕಾಶ್ ಕಾರಟ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ತ್ರಿಪುರಾದಲ್ಲಿ ಬಿಜೆಪಿ ಗೆಲುವಿಗೆ ಮುಖ್ಯಕಾರಣ ಆರ್ ಎಸ್ ಎಸ್. ಗುಡ್ಡಗಾಡು ಪ್ರದೇಶದಲ್ಲಿ ತಳಮಟ್ಟದಲ್ಲಿ ಉತ್ತಮ ಕಾರ್ಯವನ್ನು ನಿರ್ವಹಿಸಿತು. ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಆರಂಭಿಸಿ, ಜನರ ಹೃದಯ ಮಂದಿರದಲ್ಲಿ ಸ್ಥಾನ ಗಿಟ್ಟಿಸಿಕೊಂಡಿತು. ಆದ್ದರಿಂದ ತ್ರಿಪುರಾದಲ್ಲಿ ಎರಡು ದಶಕದಿಂದ ಆಡಳಿತ ನಡೆಸಿದ ಕಮ್ಯುನಿಸ್ಟ್ ಆಡಳಿತವನ್ನು ಜನರು ತಿರಸ್ಕರಿದ್ದರು. ಬಿಜೆಪಿ ಅಧಿಕಾರಕ್ಕೇರಿತು ಎಂದು ಹೇಳಿದ್ದಾರೆ.

ನಮ್ಮ ಪಕ್ಷಗಳು ಗ್ರಾಮೀಣ ಭಾಗವನ್ನು ನಿರ್ಲಕ್ಷಿಸಿದೇವು. ನಾವು ನಿರ್ಲಕ್ಷಿಸಿದ ತಾಣಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಮಾಜ ಸೇವೆಗಳನ್ನು ಮಾಡುತ್ತ ಜನರ ಮನಸ್ಸು ಗೆದಿದೆ. ಎಂದು ಕಾರಟ್‌ ಹೇಳಿದ್ದಾರೆ.
ಆರ್ ಎಸ್ ಎಸ್ ಮಾದರಿ ಸಮಾಜ ಸೇವೆ ಮಾಡಬೇಕು: ಈ ಗ್ರಾಮೀಣ ಭಾಗಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತದಾನವಾಗಿದೆ. ಇಡೀ ತ್ರಿಪುರಾದಲ್ಲಿ ಕಮಲ ಅರಳಿತು. ನಾವು ಚುನಾವಣೆಯನ್ನು ಗೆಲ್ಲಬೇಕಾದರೆ ಕಾರ್ಯಾಚರಣೆ ಅಥವಾ ಪ್ರಚಾರ ನಡೆಸುವುದು ಬೇಕಿಲ್ಲ. ಆರ್‌ಎಸ್‌ಎಸ್‌ ಮಾದರಿಯಲ್ಲಿ ಸಮಾಜ ಸೇವೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಪ್ರಕಾಶ್ ಕಾರಟ್‌ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯ ವೈಖರಿಗೆ ಶರಣಾಗಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search