• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದೇ ಅಲ್ಲವೇ ಬದಲಾವಣೆ, ಆರ್ ಎಸ್ ಎಸ್ ಕಾರ್ಯಕ್ಕೆ ಎಡಪಕ್ಷದ ನಾಯಕ ಪ್ರಕಾಶ್ ಕಾರಟ್ ಶ್ಲಾಘನೆ

TNN Correspondent Posted On March 8, 2018
0


0
Shares
  • Share On Facebook
  • Tweet It

ದೆಹಲಿ: ಸದಾ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಬೊಗಳೆ ಬಿಡುತ್ತಿದ್ದ ಎಡಚರರ ಪಕ್ಷಗಳು, ಇದೀಗ ಸಂಘದ ಕಾರ್ಯವೈಖರಿಯನ್ನು ಮೆಚ್ಚುತ್ತಿವೆ. ಶ್ಲಾಘನೆ ವ್ಯಕ್ತಪಡಿಸುತ್ತಿವೆ. ಇದಕ್ಕೆ ಮೂಲ ಕಾರಣ ತ್ರಿಪುರಾದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜನಪರ ಕಾರ್ಯಗಳು, ಅದರ ಪ್ರತಿಫಲವಾಗಿ ತ್ರಿಪುರಾದಲ್ಲಿ ಅಧಿಕಾರಕ್ಕೇರಿರುವ ಬಿಜೆಪಿ ಎಂದು ಎಡಪಕ್ಷದ ಪ್ರಮುಖ ನಾಯಕ ಪ್ರಕಾಶ್ ಕಾರಟ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ತ್ರಿಪುರಾದಲ್ಲಿ ಬಿಜೆಪಿ ಗೆಲುವಿಗೆ ಮುಖ್ಯಕಾರಣ ಆರ್ ಎಸ್ ಎಸ್. ಗುಡ್ಡಗಾಡು ಪ್ರದೇಶದಲ್ಲಿ ತಳಮಟ್ಟದಲ್ಲಿ ಉತ್ತಮ ಕಾರ್ಯವನ್ನು ನಿರ್ವಹಿಸಿತು. ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಆರಂಭಿಸಿ, ಜನರ ಹೃದಯ ಮಂದಿರದಲ್ಲಿ ಸ್ಥಾನ ಗಿಟ್ಟಿಸಿಕೊಂಡಿತು. ಆದ್ದರಿಂದ ತ್ರಿಪುರಾದಲ್ಲಿ ಎರಡು ದಶಕದಿಂದ ಆಡಳಿತ ನಡೆಸಿದ ಕಮ್ಯುನಿಸ್ಟ್ ಆಡಳಿತವನ್ನು ಜನರು ತಿರಸ್ಕರಿದ್ದರು. ಬಿಜೆಪಿ ಅಧಿಕಾರಕ್ಕೇರಿತು ಎಂದು ಹೇಳಿದ್ದಾರೆ.

ನಮ್ಮ ಪಕ್ಷಗಳು ಗ್ರಾಮೀಣ ಭಾಗವನ್ನು ನಿರ್ಲಕ್ಷಿಸಿದೇವು. ನಾವು ನಿರ್ಲಕ್ಷಿಸಿದ ತಾಣಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಮಾಜ ಸೇವೆಗಳನ್ನು ಮಾಡುತ್ತ ಜನರ ಮನಸ್ಸು ಗೆದಿದೆ. ಎಂದು ಕಾರಟ್‌ ಹೇಳಿದ್ದಾರೆ.
ಆರ್ ಎಸ್ ಎಸ್ ಮಾದರಿ ಸಮಾಜ ಸೇವೆ ಮಾಡಬೇಕು: ಈ ಗ್ರಾಮೀಣ ಭಾಗಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತದಾನವಾಗಿದೆ. ಇಡೀ ತ್ರಿಪುರಾದಲ್ಲಿ ಕಮಲ ಅರಳಿತು. ನಾವು ಚುನಾವಣೆಯನ್ನು ಗೆಲ್ಲಬೇಕಾದರೆ ಕಾರ್ಯಾಚರಣೆ ಅಥವಾ ಪ್ರಚಾರ ನಡೆಸುವುದು ಬೇಕಿಲ್ಲ. ಆರ್‌ಎಸ್‌ಎಸ್‌ ಮಾದರಿಯಲ್ಲಿ ಸಮಾಜ ಸೇವೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಪ್ರಕಾಶ್ ಕಾರಟ್‌ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯ ವೈಖರಿಗೆ ಶರಣಾಗಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search