• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದೇ ಅಲ್ಲವೇ ಬದಲಾವಣೆ, ಆರ್ ಎಸ್ ಎಸ್ ಕಾರ್ಯಕ್ಕೆ ಎಡಪಕ್ಷದ ನಾಯಕ ಪ್ರಕಾಶ್ ಕಾರಟ್ ಶ್ಲಾಘನೆ

TNN Correspondent Posted On March 8, 2018
0


0
Shares
  • Share On Facebook
  • Tweet It

ದೆಹಲಿ: ಸದಾ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಬೊಗಳೆ ಬಿಡುತ್ತಿದ್ದ ಎಡಚರರ ಪಕ್ಷಗಳು, ಇದೀಗ ಸಂಘದ ಕಾರ್ಯವೈಖರಿಯನ್ನು ಮೆಚ್ಚುತ್ತಿವೆ. ಶ್ಲಾಘನೆ ವ್ಯಕ್ತಪಡಿಸುತ್ತಿವೆ. ಇದಕ್ಕೆ ಮೂಲ ಕಾರಣ ತ್ರಿಪುರಾದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜನಪರ ಕಾರ್ಯಗಳು, ಅದರ ಪ್ರತಿಫಲವಾಗಿ ತ್ರಿಪುರಾದಲ್ಲಿ ಅಧಿಕಾರಕ್ಕೇರಿರುವ ಬಿಜೆಪಿ ಎಂದು ಎಡಪಕ್ಷದ ಪ್ರಮುಖ ನಾಯಕ ಪ್ರಕಾಶ್ ಕಾರಟ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ತ್ರಿಪುರಾದಲ್ಲಿ ಬಿಜೆಪಿ ಗೆಲುವಿಗೆ ಮುಖ್ಯಕಾರಣ ಆರ್ ಎಸ್ ಎಸ್. ಗುಡ್ಡಗಾಡು ಪ್ರದೇಶದಲ್ಲಿ ತಳಮಟ್ಟದಲ್ಲಿ ಉತ್ತಮ ಕಾರ್ಯವನ್ನು ನಿರ್ವಹಿಸಿತು. ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಆರಂಭಿಸಿ, ಜನರ ಹೃದಯ ಮಂದಿರದಲ್ಲಿ ಸ್ಥಾನ ಗಿಟ್ಟಿಸಿಕೊಂಡಿತು. ಆದ್ದರಿಂದ ತ್ರಿಪುರಾದಲ್ಲಿ ಎರಡು ದಶಕದಿಂದ ಆಡಳಿತ ನಡೆಸಿದ ಕಮ್ಯುನಿಸ್ಟ್ ಆಡಳಿತವನ್ನು ಜನರು ತಿರಸ್ಕರಿದ್ದರು. ಬಿಜೆಪಿ ಅಧಿಕಾರಕ್ಕೇರಿತು ಎಂದು ಹೇಳಿದ್ದಾರೆ.

ನಮ್ಮ ಪಕ್ಷಗಳು ಗ್ರಾಮೀಣ ಭಾಗವನ್ನು ನಿರ್ಲಕ್ಷಿಸಿದೇವು. ನಾವು ನಿರ್ಲಕ್ಷಿಸಿದ ತಾಣಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಮಾಜ ಸೇವೆಗಳನ್ನು ಮಾಡುತ್ತ ಜನರ ಮನಸ್ಸು ಗೆದಿದೆ. ಎಂದು ಕಾರಟ್‌ ಹೇಳಿದ್ದಾರೆ.
ಆರ್ ಎಸ್ ಎಸ್ ಮಾದರಿ ಸಮಾಜ ಸೇವೆ ಮಾಡಬೇಕು: ಈ ಗ್ರಾಮೀಣ ಭಾಗಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತದಾನವಾಗಿದೆ. ಇಡೀ ತ್ರಿಪುರಾದಲ್ಲಿ ಕಮಲ ಅರಳಿತು. ನಾವು ಚುನಾವಣೆಯನ್ನು ಗೆಲ್ಲಬೇಕಾದರೆ ಕಾರ್ಯಾಚರಣೆ ಅಥವಾ ಪ್ರಚಾರ ನಡೆಸುವುದು ಬೇಕಿಲ್ಲ. ಆರ್‌ಎಸ್‌ಎಸ್‌ ಮಾದರಿಯಲ್ಲಿ ಸಮಾಜ ಸೇವೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಪ್ರಕಾಶ್ ಕಾರಟ್‌ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯ ವೈಖರಿಗೆ ಶರಣಾಗಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search