• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇದೇ ಅಲ್ಲವೇ ಬದಲಾವಣೆ, ಆರ್ ಎಸ್ ಎಸ್ ಕಾರ್ಯಕ್ಕೆ ಎಡಪಕ್ಷದ ನಾಯಕ ಪ್ರಕಾಶ್ ಕಾರಟ್ ಶ್ಲಾಘನೆ

TNN Correspondent Posted On March 8, 2018


  • Share On Facebook
  • Tweet It

ದೆಹಲಿ: ಸದಾ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಬೊಗಳೆ ಬಿಡುತ್ತಿದ್ದ ಎಡಚರರ ಪಕ್ಷಗಳು, ಇದೀಗ ಸಂಘದ ಕಾರ್ಯವೈಖರಿಯನ್ನು ಮೆಚ್ಚುತ್ತಿವೆ. ಶ್ಲಾಘನೆ ವ್ಯಕ್ತಪಡಿಸುತ್ತಿವೆ. ಇದಕ್ಕೆ ಮೂಲ ಕಾರಣ ತ್ರಿಪುರಾದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜನಪರ ಕಾರ್ಯಗಳು, ಅದರ ಪ್ರತಿಫಲವಾಗಿ ತ್ರಿಪುರಾದಲ್ಲಿ ಅಧಿಕಾರಕ್ಕೇರಿರುವ ಬಿಜೆಪಿ ಎಂದು ಎಡಪಕ್ಷದ ಪ್ರಮುಖ ನಾಯಕ ಪ್ರಕಾಶ್ ಕಾರಟ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ತ್ರಿಪುರಾದಲ್ಲಿ ಬಿಜೆಪಿ ಗೆಲುವಿಗೆ ಮುಖ್ಯಕಾರಣ ಆರ್ ಎಸ್ ಎಸ್. ಗುಡ್ಡಗಾಡು ಪ್ರದೇಶದಲ್ಲಿ ತಳಮಟ್ಟದಲ್ಲಿ ಉತ್ತಮ ಕಾರ್ಯವನ್ನು ನಿರ್ವಹಿಸಿತು. ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಆರಂಭಿಸಿ, ಜನರ ಹೃದಯ ಮಂದಿರದಲ್ಲಿ ಸ್ಥಾನ ಗಿಟ್ಟಿಸಿಕೊಂಡಿತು. ಆದ್ದರಿಂದ ತ್ರಿಪುರಾದಲ್ಲಿ ಎರಡು ದಶಕದಿಂದ ಆಡಳಿತ ನಡೆಸಿದ ಕಮ್ಯುನಿಸ್ಟ್ ಆಡಳಿತವನ್ನು ಜನರು ತಿರಸ್ಕರಿದ್ದರು. ಬಿಜೆಪಿ ಅಧಿಕಾರಕ್ಕೇರಿತು ಎಂದು ಹೇಳಿದ್ದಾರೆ.

ನಮ್ಮ ಪಕ್ಷಗಳು ಗ್ರಾಮೀಣ ಭಾಗವನ್ನು ನಿರ್ಲಕ್ಷಿಸಿದೇವು. ನಾವು ನಿರ್ಲಕ್ಷಿಸಿದ ತಾಣಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಮಾಜ ಸೇವೆಗಳನ್ನು ಮಾಡುತ್ತ ಜನರ ಮನಸ್ಸು ಗೆದಿದೆ. ಎಂದು ಕಾರಟ್‌ ಹೇಳಿದ್ದಾರೆ.
ಆರ್ ಎಸ್ ಎಸ್ ಮಾದರಿ ಸಮಾಜ ಸೇವೆ ಮಾಡಬೇಕು: ಈ ಗ್ರಾಮೀಣ ಭಾಗಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತದಾನವಾಗಿದೆ. ಇಡೀ ತ್ರಿಪುರಾದಲ್ಲಿ ಕಮಲ ಅರಳಿತು. ನಾವು ಚುನಾವಣೆಯನ್ನು ಗೆಲ್ಲಬೇಕಾದರೆ ಕಾರ್ಯಾಚರಣೆ ಅಥವಾ ಪ್ರಚಾರ ನಡೆಸುವುದು ಬೇಕಿಲ್ಲ. ಆರ್‌ಎಸ್‌ಎಸ್‌ ಮಾದರಿಯಲ್ಲಿ ಸಮಾಜ ಸೇವೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಪ್ರಕಾಶ್ ಕಾರಟ್‌ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯ ವೈಖರಿಗೆ ಶರಣಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search