• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಜಸ್ಥಾನದಲ್ಲಿ ಹಿಂದೂವೊಬ್ಬರ ಮದುವೆ ಸ್ಥಳಕ್ಕೆ ನುಗ್ಗಿ ಮುಸ್ಲಿಂ ಮೂಲಭೂತವಾದಿಗಳ ಗಲಾಟೆ, ಕ್ರಮಕ್ಕೆ ಒತ್ತಾಯ

TNN Correspondent Posted On March 8, 2018


  • Share On Facebook
  • Tweet It

ಜೈಪುರ: ದೇಶದಲ್ಲಿ ಇಸ್ಲಾಂ ಮೂಲಭೂತವಾದಿಗಳಿಂದ ಹಿಂದೂಗಳ ಬಲವಂತದ ಮತಾಂತರ, ಲವ್ ಜಿಹಾದ್, ಹಿಂದೂ ಯುವತಿಯರ ಮೇಲೆ ಅತ್ಯಾಚಾರ ಪ್ರಕರಣ ಜಾಸ್ತಿಯಾಗುತ್ತಿವೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ, ರಾಜಸ್ಥಾನದಲ್ಲಿ ಮುಸ್ಲಿಂ ಮೂಲಭೂತವಾದಿಗಳು ಹೊಸ ವರಸೆ ಆರಂಭಿಸಿದ್ದಾರೆ.

ರಾಜಸ್ಥಾನದ ಟಾಂಕ್ ಎಂಬ ಪ್ರದೇಶದಲ್ಲಿ ಗುಜಾರ್ ಸಮುದಾಯದ ವ್ಯಕ್ತಿಯೊಬ್ಬರ ಮದುವೆ ನಡೆಯುತ್ತಿದ್ದು, ಸ್ಥಳಕ್ಕೆ ಕೆಲವು ಮುಸ್ಲಿಂ ಮೂಲಭೂತವಾದಿಗಳು ನುಗ್ಗಿ, ಕಲ್ಲೆಸೆದು ಗಲಾಟೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮುಸ್ಲಿಮರ ಗಲಾಟೆ ಕುರಿತು ದೈನಿಕ ಜಾಗರಣ್ ಮಾಡಿದ ವರದಿ.

ಗಲಾಟೆ ಮಾಡಿದವರೆಲ್ಲರೂ ಮುಸ್ಲಿಮರೇ ಆಗಿದ್ದು, ಮದುವೆ ಮನೆಗೆ ನುಗ್ಗಿ ಗಲಾಟೆ ಮಾಡಿದ ಕಾರಣ ಹಲವರು ಗಾಯಗೊಂಡಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಗುಜಾರ್ ಸಮುದಾಯ ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಈ ಕುರಿತು ಯುವ ಗುಜಾರ್ ಮಹಾಸಭಾ ನಗರ ಉಪಾಧ್ಯಕ್ಷ ಮಾತನಾಡಿದ್ದು, ಈ ಹಿಂದೆ ಮುಸ್ಲಿಮರು ಸವಾಯಿ ಮೋಧೋಪುರ್ ಎಂಬಲ್ಲಿ ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಿದ್ದಾರೆ. ಈಗ ನಮ್ಮ ಮೇಲೂ ದಾಳಿ ಮಾಡಿದ್ದಾರೆ. ಮುಸ್ಲಿಮರ ಇಂತಹ ಉಪಟಳ ನಾವು ಸಹಿಸುವುದಿಲ್ಲ, ಪರಿಸ್ಥಿತಿ ಕೈ ಮೀರುವ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search