• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಕಲಿ ವಿಡಿಯೋ ಪ್ರಕಟಿಸಿ ಪೇಚಿಗೆ ಸಿಲುಕಿದ ಕಾಂಗ್ರೆಸ್, ಕಾನೂನು ಕ್ರಮದ ಎಚ್ಚರಿಕೆ ನೀಡಿದ ಅನಿವಾಸಿ ಭಾರತೀಯ

TNN Correspondent Posted On March 10, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಹೋದಲೆಲ್ಲ ತಮ್ಮ ಪೆದ್ದು ಮಾತುಗಳಿಂದ ಅಪಹಾಸ್ಯಕ್ಕೀಡಾಗುವುದು ಸಾಮಾನ್ಯ. ರಾಗಾ ಕಾಮೀಡಿ ಜರ್ನಿ ಭಾರತವಲ್ಲದೇ ಸಿಂಗಾಪುರಕ್ಕೂ ತಲುಪಿದ್ದು, ಅನಿವಾಸಿ ಭಾರತೀಯರೊಂದಿಗೆ ಸಂವಾದದ ವೇಳೆ ರಾಹುಲ್ ಗಾಂಧಿ ಪೇಚಿಗೆ ಸಿಲುಕಿದ್ದು, ಇದೀಗ ಜಗಜ್ಜಾಹಿರಾಗಿದೆ. ಆದರೆ ತಮ್ಮ ನಾಯಕನ ಅಪಹಾಸ್ಯವನ್ನು ತಡೆಗಟ್ಟಲು ಕಾಂಗ್ರೆಸ್ ಮೂಲ ವಿಡಿಯೋವನ್ನು ಎಡಿಟ್ ಮಾಡಿರುವ ಆಘಾತಕಾರಿ ವಿಷಯ ಹೊರಬಂದಿದೆ. ಅಲ್ಲದೇ ಎಡಿಟ್ ಮಾಡಿರುವ ವಿಡಿಯೋ ವನ್ನು ಬಳಿಸಿದಿರುವುದನ್ನು ಖಂಡಿಸಿ, ಕಾನೂನು ಹೋರಾಟ ನಡೆಸುವುದಾಗಿ ಅನಿವಾಸಿ ಭಾರತೀಯ ಪ್ರಸನ್ ಜೀತ್ ಬಸು ಎಚ್ಚರಿಕೆ ನೀಡಿದ್ದಾರೆ.

ಸಿಂಗಾಪುರದಲ್ಲಿ ನಡೆದ ಸಂವಾದದ ವೇಳೆ ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡದೇ ಪೆದ್ದು, ಪೆದ್ದಾಗಿ ಮಾತಾಡಿರುವುದು, ಸೂಕ್ತ ಉತ್ತರಗಳನ್ನು ನೀಡಲಾಗದೇ ಕಾಮಿಡಿ ಮಾಡಿ ನುಣಿಚಿಕೊಂಡಿರುವುದು ವಿಡಿಯೋಗಳಲ್ಲಿ ಇದೆ. ಆದರೆ ಕಾಂಗ್ರೆಸ್ ಟ್ವಿಟರ್ ಅಕೌಂಟ್ ನಲ್ಲಿ ಎಡಿಟ್ ಮಾಡಿರುವ ವಿಡಿಯೋ ಪ್ರಕಟಿಸಿ, ವಾಸ್ತವವನ್ನು ಮರೆಮಾಚುವ ಕೆಲಸಕ್ಕೆ ಕೈ ಹಾಕಿದೆ. ಇದರಿಂದ ಸಿಟ್ಟಾಗಿರುವ ಅನಿವಾಸಿ ಭಾರತೀಯ ಪ್ರಸನ್ ಜೀತ್ ಬಸು ‘ನಿಮ್ಮ ರಾಜಕೀಯ ತೆವಲಿಗಾಗಿ ಮೂಲ ವಿಡಿಯೋವನ್ನು ಎಡಿಟ್ ಮಾಡಿರುವುದು ತಪ್ಪು. ನಕಲಿ ವಿಡಿಯೋ ಪ್ರಕಟಿಸಿ ನಿಮ್ಮ ರಾಜಕೀಯ ನಾಯಕನನ್ನು ಉತ್ತಮ ರೀತಿಯಲ್ಲಿ ಪ್ರಸ್ತುತ ಪಡಿಸಲು ಪ್ರಯತ್ನಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿಂಗಾಪುರದಲ್ಲಿ ನಡೆದ ಸಂವಾದದ ನಾಲ್ಕೈದು  ವೀಡಿಯೋ ದೃಶ್ಯಗಳನ್ನು ಎಡಿಟ್‌ ಮಾಡಿ ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ. ಟ್ವೀಟರ್ ನಲ್ಲಿ ಪ್ರಕಟಿಸಿರುವ ನಕಲಿ ವಿಡಿಯೋ ಕೂಡಲೇ ಡಿಲೀಟ್ ಮಾಡಿದ್ದರೇ ಸಿಂಗಾಪುರದಲ್ಲಿ ಕಾಂಗ್ರೆಸ್ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

This is a classic fake-news video. You are using my image to falsely advertise your politician, showing a sequence of events that did not occur. Withdraw this false video, or prepare for prosecution in Singapore’s courts!

— Prasenjit K. Basu (@PrasenjitKBasu) March 8, 2018

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search