• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಕಲಿ ವಿಡಿಯೋ ಪ್ರಕಟಿಸಿ ಪೇಚಿಗೆ ಸಿಲುಕಿದ ಕಾಂಗ್ರೆಸ್, ಕಾನೂನು ಕ್ರಮದ ಎಚ್ಚರಿಕೆ ನೀಡಿದ ಅನಿವಾಸಿ ಭಾರತೀಯ

TNN Correspondent Posted On March 10, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಹೋದಲೆಲ್ಲ ತಮ್ಮ ಪೆದ್ದು ಮಾತುಗಳಿಂದ ಅಪಹಾಸ್ಯಕ್ಕೀಡಾಗುವುದು ಸಾಮಾನ್ಯ. ರಾಗಾ ಕಾಮೀಡಿ ಜರ್ನಿ ಭಾರತವಲ್ಲದೇ ಸಿಂಗಾಪುರಕ್ಕೂ ತಲುಪಿದ್ದು, ಅನಿವಾಸಿ ಭಾರತೀಯರೊಂದಿಗೆ ಸಂವಾದದ ವೇಳೆ ರಾಹುಲ್ ಗಾಂಧಿ ಪೇಚಿಗೆ ಸಿಲುಕಿದ್ದು, ಇದೀಗ ಜಗಜ್ಜಾಹಿರಾಗಿದೆ. ಆದರೆ ತಮ್ಮ ನಾಯಕನ ಅಪಹಾಸ್ಯವನ್ನು ತಡೆಗಟ್ಟಲು ಕಾಂಗ್ರೆಸ್ ಮೂಲ ವಿಡಿಯೋವನ್ನು ಎಡಿಟ್ ಮಾಡಿರುವ ಆಘಾತಕಾರಿ ವಿಷಯ ಹೊರಬಂದಿದೆ. ಅಲ್ಲದೇ ಎಡಿಟ್ ಮಾಡಿರುವ ವಿಡಿಯೋ ವನ್ನು ಬಳಿಸಿದಿರುವುದನ್ನು ಖಂಡಿಸಿ, ಕಾನೂನು ಹೋರಾಟ ನಡೆಸುವುದಾಗಿ ಅನಿವಾಸಿ ಭಾರತೀಯ ಪ್ರಸನ್ ಜೀತ್ ಬಸು ಎಚ್ಚರಿಕೆ ನೀಡಿದ್ದಾರೆ.

ಸಿಂಗಾಪುರದಲ್ಲಿ ನಡೆದ ಸಂವಾದದ ವೇಳೆ ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡದೇ ಪೆದ್ದು, ಪೆದ್ದಾಗಿ ಮಾತಾಡಿರುವುದು, ಸೂಕ್ತ ಉತ್ತರಗಳನ್ನು ನೀಡಲಾಗದೇ ಕಾಮಿಡಿ ಮಾಡಿ ನುಣಿಚಿಕೊಂಡಿರುವುದು ವಿಡಿಯೋಗಳಲ್ಲಿ ಇದೆ. ಆದರೆ ಕಾಂಗ್ರೆಸ್ ಟ್ವಿಟರ್ ಅಕೌಂಟ್ ನಲ್ಲಿ ಎಡಿಟ್ ಮಾಡಿರುವ ವಿಡಿಯೋ ಪ್ರಕಟಿಸಿ, ವಾಸ್ತವವನ್ನು ಮರೆಮಾಚುವ ಕೆಲಸಕ್ಕೆ ಕೈ ಹಾಕಿದೆ. ಇದರಿಂದ ಸಿಟ್ಟಾಗಿರುವ ಅನಿವಾಸಿ ಭಾರತೀಯ ಪ್ರಸನ್ ಜೀತ್ ಬಸು ‘ನಿಮ್ಮ ರಾಜಕೀಯ ತೆವಲಿಗಾಗಿ ಮೂಲ ವಿಡಿಯೋವನ್ನು ಎಡಿಟ್ ಮಾಡಿರುವುದು ತಪ್ಪು. ನಕಲಿ ವಿಡಿಯೋ ಪ್ರಕಟಿಸಿ ನಿಮ್ಮ ರಾಜಕೀಯ ನಾಯಕನನ್ನು ಉತ್ತಮ ರೀತಿಯಲ್ಲಿ ಪ್ರಸ್ತುತ ಪಡಿಸಲು ಪ್ರಯತ್ನಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿಂಗಾಪುರದಲ್ಲಿ ನಡೆದ ಸಂವಾದದ ನಾಲ್ಕೈದು  ವೀಡಿಯೋ ದೃಶ್ಯಗಳನ್ನು ಎಡಿಟ್‌ ಮಾಡಿ ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ. ಟ್ವೀಟರ್ ನಲ್ಲಿ ಪ್ರಕಟಿಸಿರುವ ನಕಲಿ ವಿಡಿಯೋ ಕೂಡಲೇ ಡಿಲೀಟ್ ಮಾಡಿದ್ದರೇ ಸಿಂಗಾಪುರದಲ್ಲಿ ಕಾಂಗ್ರೆಸ್ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

This is a classic fake-news video. You are using my image to falsely advertise your politician, showing a sequence of events that did not occur. Withdraw this false video, or prepare for prosecution in Singapore’s courts!

— Prasenjit K. Basu (@PrasenjitKBasu) March 8, 2018

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search