• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಕಲಿ ವಿಡಿಯೋ ಪ್ರಕಟಿಸಿ ಪೇಚಿಗೆ ಸಿಲುಕಿದ ಕಾಂಗ್ರೆಸ್, ಕಾನೂನು ಕ್ರಮದ ಎಚ್ಚರಿಕೆ ನೀಡಿದ ಅನಿವಾಸಿ ಭಾರತೀಯ

TNN Correspondent Posted On March 10, 2018


  • Share On Facebook
  • Tweet It

ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಹೋದಲೆಲ್ಲ ತಮ್ಮ ಪೆದ್ದು ಮಾತುಗಳಿಂದ ಅಪಹಾಸ್ಯಕ್ಕೀಡಾಗುವುದು ಸಾಮಾನ್ಯ. ರಾಗಾ ಕಾಮೀಡಿ ಜರ್ನಿ ಭಾರತವಲ್ಲದೇ ಸಿಂಗಾಪುರಕ್ಕೂ ತಲುಪಿದ್ದು, ಅನಿವಾಸಿ ಭಾರತೀಯರೊಂದಿಗೆ ಸಂವಾದದ ವೇಳೆ ರಾಹುಲ್ ಗಾಂಧಿ ಪೇಚಿಗೆ ಸಿಲುಕಿದ್ದು, ಇದೀಗ ಜಗಜ್ಜಾಹಿರಾಗಿದೆ. ಆದರೆ ತಮ್ಮ ನಾಯಕನ ಅಪಹಾಸ್ಯವನ್ನು ತಡೆಗಟ್ಟಲು ಕಾಂಗ್ರೆಸ್ ಮೂಲ ವಿಡಿಯೋವನ್ನು ಎಡಿಟ್ ಮಾಡಿರುವ ಆಘಾತಕಾರಿ ವಿಷಯ ಹೊರಬಂದಿದೆ. ಅಲ್ಲದೇ ಎಡಿಟ್ ಮಾಡಿರುವ ವಿಡಿಯೋ ವನ್ನು ಬಳಿಸಿದಿರುವುದನ್ನು ಖಂಡಿಸಿ, ಕಾನೂನು ಹೋರಾಟ ನಡೆಸುವುದಾಗಿ ಅನಿವಾಸಿ ಭಾರತೀಯ ಪ್ರಸನ್ ಜೀತ್ ಬಸು ಎಚ್ಚರಿಕೆ ನೀಡಿದ್ದಾರೆ.

ಸಿಂಗಾಪುರದಲ್ಲಿ ನಡೆದ ಸಂವಾದದ ವೇಳೆ ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡದೇ ಪೆದ್ದು, ಪೆದ್ದಾಗಿ ಮಾತಾಡಿರುವುದು, ಸೂಕ್ತ ಉತ್ತರಗಳನ್ನು ನೀಡಲಾಗದೇ ಕಾಮಿಡಿ ಮಾಡಿ ನುಣಿಚಿಕೊಂಡಿರುವುದು ವಿಡಿಯೋಗಳಲ್ಲಿ ಇದೆ. ಆದರೆ ಕಾಂಗ್ರೆಸ್ ಟ್ವಿಟರ್ ಅಕೌಂಟ್ ನಲ್ಲಿ ಎಡಿಟ್ ಮಾಡಿರುವ ವಿಡಿಯೋ ಪ್ರಕಟಿಸಿ, ವಾಸ್ತವವನ್ನು ಮರೆಮಾಚುವ ಕೆಲಸಕ್ಕೆ ಕೈ ಹಾಕಿದೆ. ಇದರಿಂದ ಸಿಟ್ಟಾಗಿರುವ ಅನಿವಾಸಿ ಭಾರತೀಯ ಪ್ರಸನ್ ಜೀತ್ ಬಸು ‘ನಿಮ್ಮ ರಾಜಕೀಯ ತೆವಲಿಗಾಗಿ ಮೂಲ ವಿಡಿಯೋವನ್ನು ಎಡಿಟ್ ಮಾಡಿರುವುದು ತಪ್ಪು. ನಕಲಿ ವಿಡಿಯೋ ಪ್ರಕಟಿಸಿ ನಿಮ್ಮ ರಾಜಕೀಯ ನಾಯಕನನ್ನು ಉತ್ತಮ ರೀತಿಯಲ್ಲಿ ಪ್ರಸ್ತುತ ಪಡಿಸಲು ಪ್ರಯತ್ನಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿಂಗಾಪುರದಲ್ಲಿ ನಡೆದ ಸಂವಾದದ ನಾಲ್ಕೈದು  ವೀಡಿಯೋ ದೃಶ್ಯಗಳನ್ನು ಎಡಿಟ್‌ ಮಾಡಿ ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ. ಟ್ವೀಟರ್ ನಲ್ಲಿ ಪ್ರಕಟಿಸಿರುವ ನಕಲಿ ವಿಡಿಯೋ ಕೂಡಲೇ ಡಿಲೀಟ್ ಮಾಡಿದ್ದರೇ ಸಿಂಗಾಪುರದಲ್ಲಿ ಕಾಂಗ್ರೆಸ್ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

This is a classic fake-news video. You are using my image to falsely advertise your politician, showing a sequence of events that did not occur. Withdraw this false video, or prepare for prosecution in Singapore’s courts!

— Prasenjit K. Basu (@PrasenjitKBasu) March 8, 2018

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search