• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಕಲಿ ವಿಡಿಯೋ ಪ್ರಕಟಿಸಿ ಪೇಚಿಗೆ ಸಿಲುಕಿದ ಕಾಂಗ್ರೆಸ್, ಕಾನೂನು ಕ್ರಮದ ಎಚ್ಚರಿಕೆ ನೀಡಿದ ಅನಿವಾಸಿ ಭಾರತೀಯ

TNN Correspondent Posted On March 10, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಹೋದಲೆಲ್ಲ ತಮ್ಮ ಪೆದ್ದು ಮಾತುಗಳಿಂದ ಅಪಹಾಸ್ಯಕ್ಕೀಡಾಗುವುದು ಸಾಮಾನ್ಯ. ರಾಗಾ ಕಾಮೀಡಿ ಜರ್ನಿ ಭಾರತವಲ್ಲದೇ ಸಿಂಗಾಪುರಕ್ಕೂ ತಲುಪಿದ್ದು, ಅನಿವಾಸಿ ಭಾರತೀಯರೊಂದಿಗೆ ಸಂವಾದದ ವೇಳೆ ರಾಹುಲ್ ಗಾಂಧಿ ಪೇಚಿಗೆ ಸಿಲುಕಿದ್ದು, ಇದೀಗ ಜಗಜ್ಜಾಹಿರಾಗಿದೆ. ಆದರೆ ತಮ್ಮ ನಾಯಕನ ಅಪಹಾಸ್ಯವನ್ನು ತಡೆಗಟ್ಟಲು ಕಾಂಗ್ರೆಸ್ ಮೂಲ ವಿಡಿಯೋವನ್ನು ಎಡಿಟ್ ಮಾಡಿರುವ ಆಘಾತಕಾರಿ ವಿಷಯ ಹೊರಬಂದಿದೆ. ಅಲ್ಲದೇ ಎಡಿಟ್ ಮಾಡಿರುವ ವಿಡಿಯೋ ವನ್ನು ಬಳಿಸಿದಿರುವುದನ್ನು ಖಂಡಿಸಿ, ಕಾನೂನು ಹೋರಾಟ ನಡೆಸುವುದಾಗಿ ಅನಿವಾಸಿ ಭಾರತೀಯ ಪ್ರಸನ್ ಜೀತ್ ಬಸು ಎಚ್ಚರಿಕೆ ನೀಡಿದ್ದಾರೆ.

ಸಿಂಗಾಪುರದಲ್ಲಿ ನಡೆದ ಸಂವಾದದ ವೇಳೆ ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡದೇ ಪೆದ್ದು, ಪೆದ್ದಾಗಿ ಮಾತಾಡಿರುವುದು, ಸೂಕ್ತ ಉತ್ತರಗಳನ್ನು ನೀಡಲಾಗದೇ ಕಾಮಿಡಿ ಮಾಡಿ ನುಣಿಚಿಕೊಂಡಿರುವುದು ವಿಡಿಯೋಗಳಲ್ಲಿ ಇದೆ. ಆದರೆ ಕಾಂಗ್ರೆಸ್ ಟ್ವಿಟರ್ ಅಕೌಂಟ್ ನಲ್ಲಿ ಎಡಿಟ್ ಮಾಡಿರುವ ವಿಡಿಯೋ ಪ್ರಕಟಿಸಿ, ವಾಸ್ತವವನ್ನು ಮರೆಮಾಚುವ ಕೆಲಸಕ್ಕೆ ಕೈ ಹಾಕಿದೆ. ಇದರಿಂದ ಸಿಟ್ಟಾಗಿರುವ ಅನಿವಾಸಿ ಭಾರತೀಯ ಪ್ರಸನ್ ಜೀತ್ ಬಸು ‘ನಿಮ್ಮ ರಾಜಕೀಯ ತೆವಲಿಗಾಗಿ ಮೂಲ ವಿಡಿಯೋವನ್ನು ಎಡಿಟ್ ಮಾಡಿರುವುದು ತಪ್ಪು. ನಕಲಿ ವಿಡಿಯೋ ಪ್ರಕಟಿಸಿ ನಿಮ್ಮ ರಾಜಕೀಯ ನಾಯಕನನ್ನು ಉತ್ತಮ ರೀತಿಯಲ್ಲಿ ಪ್ರಸ್ತುತ ಪಡಿಸಲು ಪ್ರಯತ್ನಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿಂಗಾಪುರದಲ್ಲಿ ನಡೆದ ಸಂವಾದದ ನಾಲ್ಕೈದು  ವೀಡಿಯೋ ದೃಶ್ಯಗಳನ್ನು ಎಡಿಟ್‌ ಮಾಡಿ ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ. ಟ್ವೀಟರ್ ನಲ್ಲಿ ಪ್ರಕಟಿಸಿರುವ ನಕಲಿ ವಿಡಿಯೋ ಕೂಡಲೇ ಡಿಲೀಟ್ ಮಾಡಿದ್ದರೇ ಸಿಂಗಾಪುರದಲ್ಲಿ ಕಾಂಗ್ರೆಸ್ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

This is a classic fake-news video. You are using my image to falsely advertise your politician, showing a sequence of events that did not occur. Withdraw this false video, or prepare for prosecution in Singapore’s courts!

— Prasenjit K. Basu (@PrasenjitKBasu) March 8, 2018

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search