• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ ದೇವಾಲಯ ಭೇಟಿಯನ್ನು ಅಸಾದುದ್ದೀನ್ ಓವೈಸಿ ಹೇಗೆ ಟೀಕಿಸಿದ್ದಾರೆ ಗೊತ್ತಾ?

TNN Correspondent Posted On March 10, 2018
0


0
Shares
  • Share On Facebook
  • Tweet It

ದೆಹಲಿ: ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಲೇ ಹಿಂದುತ್ವದ ನಕಲಿ ವೇಷ ತೊಟ್ಟ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಾಲು ಸಾಲು ದೇವಾಲಯಗಳಿಗೆ ಭೇಟಿ ನೀಡಿದರಾದರೂ , ಮತದಾರರು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ಸನ್ನು ಸೋಲಿಸಿದರು.

ಈಗ ರಾಹುಲ್ ಗಾಂಧಿ ಅವರ ದೇವಾಲಯ ಭೇಟಿಯನ್ನು ಎಐಎಂಐಎಂ ಅಧ್ಯಕ್ಷರೂ ಆಗಿರುವ ಸಂಸದ ಅಸಾದುದ್ದೀನ್ ಓವೈಸಿ ಟೀಕಿಸಿದ್ದು, “ರಾಹುಲ್ ಗಾಂಧಿ ದೇವಾಲಯಕ್ಕೆ ಹೋಗುವುದು ಅಸ್ತ್ರವಾದರೆ, ಮಸೀದಿಗೆ ತೆರಳುವುದು ಒಂದು ರೋಗ” ಎಂದು ಛೇಡಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಯ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಮುಖಂಡ ಸಂಜಯ್ ನಿಪುರಮ್ ಅವರು ರಾಹುಲ್ ಗಾಂಧಿಯವರ ದೇವಾಲಯ ಭೇಟಿಯನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿಯಂತೆಯೇ ರಾಹುಲ್ ಗಾಂಧಿ ಸಹ ಹಿಂದೂ ಅಸ್ತ್ರ ಬಳಸಿದ್ದಾರೆ. ನಾವೂ ಹಿಂದೂಗಳೇ ಎಂಬ ಹೇಳಿಕೆಗೆ ಅಸಾದುದ್ದೀನ್ ಓವೈಸಿ ಹೀಗೆ ಪ್ರತ್ಯುತ್ತರ ನೀಡಿದ್ದಾರೆ.

ಅಸಾದುದ್ದೀನ್ ಓವೈಸಿಯ ಈ ತೀಕ್ಷ್ಣ ಟೀಕೆಯಿಂದ ವಿಚಲಿತರಾದ ಸಂಜಯ್ ನಿಪುರಮ್, ಇಲ್ಲ ರಾಹುಲ್ ಗಾಂಧಿ ಅವರು ದೇವಾಲಯದಂತೆಯೇ ಮಸೀದಿಗೂ ತೆರಳುತ್ತಾರೆ. ಬಿಜೆಪಿ ನಮ್ಮನ್ನು ಹಿಂದೂ ವಿರೋಧಿ ಎಂದು ಟೀಕಿಸುವುದು ನಮಗೆ ಕಿರಿಕಿರಿ ಎನಿಸುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಬರೀ ಗುಜರಾತ್ ಒಂದೇ ಅಲ್ಲ, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ರಾಹುಲ್ ಗಾಂಧಿ ಹಲವು ದೇವಾಲಯ, ಮಠಗಳಿಗೂ ಭೇಟಿ ನೀಡಿ “ಹಿಂದೂ ಕಾರ್ಡ್” ಬಳಸಿದ್ದಾರೆ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search