• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ ದೇವಾಲಯ ಭೇಟಿಯನ್ನು ಅಸಾದುದ್ದೀನ್ ಓವೈಸಿ ಹೇಗೆ ಟೀಕಿಸಿದ್ದಾರೆ ಗೊತ್ತಾ?

TNN Correspondent Posted On March 10, 2018
0


0
Shares
  • Share On Facebook
  • Tweet It

ದೆಹಲಿ: ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಲೇ ಹಿಂದುತ್ವದ ನಕಲಿ ವೇಷ ತೊಟ್ಟ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಾಲು ಸಾಲು ದೇವಾಲಯಗಳಿಗೆ ಭೇಟಿ ನೀಡಿದರಾದರೂ , ಮತದಾರರು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ಸನ್ನು ಸೋಲಿಸಿದರು.

ಈಗ ರಾಹುಲ್ ಗಾಂಧಿ ಅವರ ದೇವಾಲಯ ಭೇಟಿಯನ್ನು ಎಐಎಂಐಎಂ ಅಧ್ಯಕ್ಷರೂ ಆಗಿರುವ ಸಂಸದ ಅಸಾದುದ್ದೀನ್ ಓವೈಸಿ ಟೀಕಿಸಿದ್ದು, “ರಾಹುಲ್ ಗಾಂಧಿ ದೇವಾಲಯಕ್ಕೆ ಹೋಗುವುದು ಅಸ್ತ್ರವಾದರೆ, ಮಸೀದಿಗೆ ತೆರಳುವುದು ಒಂದು ರೋಗ” ಎಂದು ಛೇಡಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಯ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಮುಖಂಡ ಸಂಜಯ್ ನಿಪುರಮ್ ಅವರು ರಾಹುಲ್ ಗಾಂಧಿಯವರ ದೇವಾಲಯ ಭೇಟಿಯನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿಯಂತೆಯೇ ರಾಹುಲ್ ಗಾಂಧಿ ಸಹ ಹಿಂದೂ ಅಸ್ತ್ರ ಬಳಸಿದ್ದಾರೆ. ನಾವೂ ಹಿಂದೂಗಳೇ ಎಂಬ ಹೇಳಿಕೆಗೆ ಅಸಾದುದ್ದೀನ್ ಓವೈಸಿ ಹೀಗೆ ಪ್ರತ್ಯುತ್ತರ ನೀಡಿದ್ದಾರೆ.

ಅಸಾದುದ್ದೀನ್ ಓವೈಸಿಯ ಈ ತೀಕ್ಷ್ಣ ಟೀಕೆಯಿಂದ ವಿಚಲಿತರಾದ ಸಂಜಯ್ ನಿಪುರಮ್, ಇಲ್ಲ ರಾಹುಲ್ ಗಾಂಧಿ ಅವರು ದೇವಾಲಯದಂತೆಯೇ ಮಸೀದಿಗೂ ತೆರಳುತ್ತಾರೆ. ಬಿಜೆಪಿ ನಮ್ಮನ್ನು ಹಿಂದೂ ವಿರೋಧಿ ಎಂದು ಟೀಕಿಸುವುದು ನಮಗೆ ಕಿರಿಕಿರಿ ಎನಿಸುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಬರೀ ಗುಜರಾತ್ ಒಂದೇ ಅಲ್ಲ, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ರಾಹುಲ್ ಗಾಂಧಿ ಹಲವು ದೇವಾಲಯ, ಮಠಗಳಿಗೂ ಭೇಟಿ ನೀಡಿ “ಹಿಂದೂ ಕಾರ್ಡ್” ಬಳಸಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • 2
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 3
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

  • Privacy Policy
  • Contact
© Tulunadu Infomedia.

Press enter/return to begin your search