• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿನ ಮತ್ತೊಂದು ಓಲೈಕೆಯ ಮುಖವಾಡ ಬಹಿರಂಗ, ಅಲ್ಪಸಂಖ್ಯಾತರು ಸಾಲ ಮರುಪಾವತಿಸದಿರಿ ಎಂದ ಪರಮೇಶ್ವರ್!

TNN Correspondent Posted On March 10, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಅಲ್ಪಸಂಖ್ಯಾತರನ್ನು ಓಲೈಸುತ್ತಲೇ ಇದೆ. ಮೊದಲಿಗೆ ಅಲ್ಪಸಂಖ್ಯಾತರಿಗಾಗಿ ಶಾದಿ ಭಾಗ್ಯ, ಬಳಿಕ ಟಿಪ್ಪು ಜಯಂತಿ, ನಂತರ ಹಲವು ಪ್ರಕರಣಗಳಲ್ಲಿ ಸಿಲುಕಿದವರ ಬಿಡುಗಡೆಗೆ “ಮುಗ್ಧ ಅಲ್ಪಸಂಖ್ಯಾತರು” ಎಂಬ ಒಕ್ಕಣೆ ಮೂಲಕ ಅವರನ್ನು ಒಲಿಸಿಕೊಳ್ಳಲು ಯತ್ನಿಸಿತು.

ಈಗ ರಾಜ್ಯ ಕಾಂಗ್ರೆಸ್ಸಿನ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಇದೇ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದ ಮತ್ತೊಂದು ಹೆಜ್ಜೆ ಇಟ್ಟಿದ್ದು, “ಅಲ್ಪಸಂಖ್ಯಾತರು ತೆಗೆದುಕೊಂಡ ಸಾಲವನ್ನು ಮರುಪಾವತಿಸದಿದ್ದರೂ ಆದೀತು” ಎಂದು ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಇತ್ತೀಚೆಗೆ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಯೋಜನೆ ರೂಪಿಸಲು ನಡೆಸಿದ ಕಾರ್ಯಾಗಾರವೊಂದರಲ್ಲಿ ಮಾತನಾಡಿದ ಪರಮೇಶ್ವರ್, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಪೋರೇಷನ್ ಇದುವರೆಗೂ ಸಣ್ಣ ಪ್ರಮಾಣದಲ್ಲಿ ಸಾಲ ನೀಡುತ್ತಿದೆ. ಇನ್ನು ಮುಂದೆ ಸಾಲದ ಪ್ರಮಾನ 50 ಲಕ್ಷದವರೆಗೆ ಆಗಬೇಕು. ಈ ಸಾಲವನ್ನು ಅಲ್ಪಸಂಖ್ಯಾತರು ಮರುಪಾವತಿಸದಿದ್ದರೂ ಆದೀತು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಅಷ್ಟೇ ಅಲ್ಲ, ಸರ್ಕಾರದ ಹಣದ ದುರುಪಯೋಗದ ಕುರಿತು ಕಾಂಗ್ರೆಸ್ಸಿನ ನಾಯಕರೇ ಪಾಠ ಮಾಡಿದ್ದು, ಸರ್ಕಾರಕ್ಕೆ ಟೋಪಿ ಹಾಕಿದರೂ ಪರವಾಗಿಲ್ಲ ಎಂದು ಪರಮೇಶ್ವರ್ ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಮತಕ್ಕಾಗಿ ರಾಹುಲ್ ಗಾಂಧಿ ದೇವಾಲಯಕ್ಕೆ ಹೋಗಲೂ ಸಿದ್ಧ, ಸಿದ್ದರಾಮಯ್ಯನವರು ನಾನು ಹಿಂದೂ ಎನ್ನಲು ಬದ್ಧ ಹಾಗೂ ಈಗ ಸರ್ಕಾರಕ್ಕೆ ಟೋಪಿ ಹಾಕಿದರೂ ಪರವಾಗಿಲ್ಲ ಎಂದು ಓಲೈಕೆಗೆ ಮುಂದಾಗಿರುವ ಕಾಂಗ್ರೆಸ್ ಎಂತಹ ಪೆದ್ದ ಎಂಬುದು ಖಾತ್ರಿಯಾಗಿದೆ. ಇಂತಹವರು ರಾಜಕಾರಣಕ್ಕೇ ಅಪವಾದವಲ್ಲವೇ?

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search