• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾಷೆ ಉಳಿಗೆ ಆರೆಸ್ಸೆಸ್ ಕೈಗೊಂಡಿರುವ ಪ್ರಮುಖ ನಿರ್ಣಯ ಯಾವವು ಗೊತ್ತಾ?

TNN Correspondent Posted On March 10, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಇಂಗ್ಲಿಷ್, ಹಿಂದಿ ಭಾಷೆಗಳ ಪ್ರಭಾವದಿಂದ ಪ್ರಾದೇಶಿಕ ಭಾಷೆಗಳು ನಶಿಸುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಮಹತ್ತರ ನಿರ್ಣಯಗಳನ್ನು ತೆಗೆದುಕೊಂಡು, ಯಾವುದೇ ಸರ್ಕಾರಕ್ಕೂ ಈ ನಿರ್ಣಯಗಳು ಮಾದರಿಯಾಗುವಂತಿವೆ.

ಹೌದು, ನಾಗ್ಪುರದಲ್ಲಿ ನಡೆಯುತ್ತಿರುವ ಆರೆಸ್ಸೆಸ್ ಅಖಲಿ ಭಾರತೀಯ ಪ್ರತಿನಿಧಿಗಳ ಸಭೆಯಲ್ಲಿ ಈ ಭಾಷೆಗಳ ಪ್ರಾಮುಖ್ಯತೆ, ವೈವಿಧ್ಯತೆ, ಅವುಗಳ ಉಳಿವಿಗೆ ಏನು ಮಾಡಬೇಕು ಸೇರಿ ಹಲವು ಅಂಶಗಳನ್ನೊಳಗೊಂಡ ನಿರ್ಣಯ ಕೈಗೊಳ್ಳಲಾಗಿದೆ.

ಹಾಗಾದರೆ ಭಾಷೆಗಾಗಿ ಆರೆಸ್ಸೆಸ್ ತೆಗೆದುಕೊಂಡಿರುವ ನಿರ್ಣಯಗಳೇನು? ಅವುಗಳ ಪ್ರಾಮುಖ್ಯತೆಯೇನು? ನಿರ್ಣಯಗಳಾದರೂ ಯಾವವು? ಇಲ್ಲಿವೆ ನೋಡಿ.

  1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರತೀಯ ಭಾಷೆಗಳ ಉಳಿವಿಗೆ ಶ್ರಮ ಹಾಗೂ ಉತ್ತೇಜನ ನೀಡಬೇಕು.
  2. ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಂತೆಯೇ ಎಲ್ಲ ಭಾಷೆಗಳಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು.
  3. ಭಾರತದ ಎಲ್ಲ ರಾಜ್ಯಗಳಲ್ಲೂ ಮಕ್ಕಳು ಅವರ ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯಲು ಸರ್ಕಾರ ಸಹಕಾರ ನೀಡಬೇಕು.
  4. ಆರೆಸ್ಸಿನ ಸ್ವಯಂ ಸೇವಕರೂ ಸೇರಿ ಎಲ್ಲರೂ ಮಾತೃಭಾಷೆಯಲ್ಲಿಯೇ ಮಾತನಾಡಬೇಕು. ಮನೆಯಲ್ಲಾಗಲಿ, ವ್ಯವಹಾರಿಕವಾಗಲಿ, ಮಾತೃಭಾಷೆಯೇ ಬಳಸಬೇಕು.
  5. ಭಾರತೀಯ ಭಾಷೆಗಳು ದೇಶದ ಸಮಗ್ರತೆ ಬಿಂಬಿಸುತ್ತುವೆ. ಹಾಗಾಗಿ ಭಾಷೆಯ ಉಳಿವಿಗೆ ಎಲ್ಲರೂ ಶ್ರಮಿಸಬೇಕು.
  6. ಸರ್ಕಾರಿ ನೌಕರಿ ಅಥವಾ ಖಾಸಗಿ ನೌಕರಿಗೆ ನೇಮಕ, ಮುಂಬಡ್ತಿ ಸೇರಿ ಎಲ್ಲ ವಿಭಾಗದಲ್ಲೂ ಮಾತೃಭಾಷೆಯನ್ನೇ ಬಳಸಬೇಕು.
  7. ಬರೀ ಮಾತಷ್ಟೇ ಅಲ್ಲ, ಸಾಹಿತ್ಯ, ಸಂಗೀತ, ಬರವಣಿಗೆಯೆಲ್ಲವೂ ಮಾತೃಭಾಷೆಯಲ್ಲೇ ನಡೆಯಬೇಕು.
0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search