• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾಷೆ ಉಳಿಗೆ ಆರೆಸ್ಸೆಸ್ ಕೈಗೊಂಡಿರುವ ಪ್ರಮುಖ ನಿರ್ಣಯ ಯಾವವು ಗೊತ್ತಾ?

TNN Correspondent Posted On March 10, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಇಂಗ್ಲಿಷ್, ಹಿಂದಿ ಭಾಷೆಗಳ ಪ್ರಭಾವದಿಂದ ಪ್ರಾದೇಶಿಕ ಭಾಷೆಗಳು ನಶಿಸುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಮಹತ್ತರ ನಿರ್ಣಯಗಳನ್ನು ತೆಗೆದುಕೊಂಡು, ಯಾವುದೇ ಸರ್ಕಾರಕ್ಕೂ ಈ ನಿರ್ಣಯಗಳು ಮಾದರಿಯಾಗುವಂತಿವೆ.

ಹೌದು, ನಾಗ್ಪುರದಲ್ಲಿ ನಡೆಯುತ್ತಿರುವ ಆರೆಸ್ಸೆಸ್ ಅಖಲಿ ಭಾರತೀಯ ಪ್ರತಿನಿಧಿಗಳ ಸಭೆಯಲ್ಲಿ ಈ ಭಾಷೆಗಳ ಪ್ರಾಮುಖ್ಯತೆ, ವೈವಿಧ್ಯತೆ, ಅವುಗಳ ಉಳಿವಿಗೆ ಏನು ಮಾಡಬೇಕು ಸೇರಿ ಹಲವು ಅಂಶಗಳನ್ನೊಳಗೊಂಡ ನಿರ್ಣಯ ಕೈಗೊಳ್ಳಲಾಗಿದೆ.

ಹಾಗಾದರೆ ಭಾಷೆಗಾಗಿ ಆರೆಸ್ಸೆಸ್ ತೆಗೆದುಕೊಂಡಿರುವ ನಿರ್ಣಯಗಳೇನು? ಅವುಗಳ ಪ್ರಾಮುಖ್ಯತೆಯೇನು? ನಿರ್ಣಯಗಳಾದರೂ ಯಾವವು? ಇಲ್ಲಿವೆ ನೋಡಿ.

  1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರತೀಯ ಭಾಷೆಗಳ ಉಳಿವಿಗೆ ಶ್ರಮ ಹಾಗೂ ಉತ್ತೇಜನ ನೀಡಬೇಕು.
  2. ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಂತೆಯೇ ಎಲ್ಲ ಭಾಷೆಗಳಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು.
  3. ಭಾರತದ ಎಲ್ಲ ರಾಜ್ಯಗಳಲ್ಲೂ ಮಕ್ಕಳು ಅವರ ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯಲು ಸರ್ಕಾರ ಸಹಕಾರ ನೀಡಬೇಕು.
  4. ಆರೆಸ್ಸಿನ ಸ್ವಯಂ ಸೇವಕರೂ ಸೇರಿ ಎಲ್ಲರೂ ಮಾತೃಭಾಷೆಯಲ್ಲಿಯೇ ಮಾತನಾಡಬೇಕು. ಮನೆಯಲ್ಲಾಗಲಿ, ವ್ಯವಹಾರಿಕವಾಗಲಿ, ಮಾತೃಭಾಷೆಯೇ ಬಳಸಬೇಕು.
  5. ಭಾರತೀಯ ಭಾಷೆಗಳು ದೇಶದ ಸಮಗ್ರತೆ ಬಿಂಬಿಸುತ್ತುವೆ. ಹಾಗಾಗಿ ಭಾಷೆಯ ಉಳಿವಿಗೆ ಎಲ್ಲರೂ ಶ್ರಮಿಸಬೇಕು.
  6. ಸರ್ಕಾರಿ ನೌಕರಿ ಅಥವಾ ಖಾಸಗಿ ನೌಕರಿಗೆ ನೇಮಕ, ಮುಂಬಡ್ತಿ ಸೇರಿ ಎಲ್ಲ ವಿಭಾಗದಲ್ಲೂ ಮಾತೃಭಾಷೆಯನ್ನೇ ಬಳಸಬೇಕು.
  7. ಬರೀ ಮಾತಷ್ಟೇ ಅಲ್ಲ, ಸಾಹಿತ್ಯ, ಸಂಗೀತ, ಬರವಣಿಗೆಯೆಲ್ಲವೂ ಮಾತೃಭಾಷೆಯಲ್ಲೇ ನಡೆಯಬೇಕು.
0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search