• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾಷೆ ಉಳಿಗೆ ಆರೆಸ್ಸೆಸ್ ಕೈಗೊಂಡಿರುವ ಪ್ರಮುಖ ನಿರ್ಣಯ ಯಾವವು ಗೊತ್ತಾ?

TNN Correspondent Posted On March 10, 2018


  • Share On Facebook
  • Tweet It

ದೆಹಲಿ: ದೇಶದಲ್ಲಿ ಇಂಗ್ಲಿಷ್, ಹಿಂದಿ ಭಾಷೆಗಳ ಪ್ರಭಾವದಿಂದ ಪ್ರಾದೇಶಿಕ ಭಾಷೆಗಳು ನಶಿಸುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಮಹತ್ತರ ನಿರ್ಣಯಗಳನ್ನು ತೆಗೆದುಕೊಂಡು, ಯಾವುದೇ ಸರ್ಕಾರಕ್ಕೂ ಈ ನಿರ್ಣಯಗಳು ಮಾದರಿಯಾಗುವಂತಿವೆ.

ಹೌದು, ನಾಗ್ಪುರದಲ್ಲಿ ನಡೆಯುತ್ತಿರುವ ಆರೆಸ್ಸೆಸ್ ಅಖಲಿ ಭಾರತೀಯ ಪ್ರತಿನಿಧಿಗಳ ಸಭೆಯಲ್ಲಿ ಈ ಭಾಷೆಗಳ ಪ್ರಾಮುಖ್ಯತೆ, ವೈವಿಧ್ಯತೆ, ಅವುಗಳ ಉಳಿವಿಗೆ ಏನು ಮಾಡಬೇಕು ಸೇರಿ ಹಲವು ಅಂಶಗಳನ್ನೊಳಗೊಂಡ ನಿರ್ಣಯ ಕೈಗೊಳ್ಳಲಾಗಿದೆ.

ಹಾಗಾದರೆ ಭಾಷೆಗಾಗಿ ಆರೆಸ್ಸೆಸ್ ತೆಗೆದುಕೊಂಡಿರುವ ನಿರ್ಣಯಗಳೇನು? ಅವುಗಳ ಪ್ರಾಮುಖ್ಯತೆಯೇನು? ನಿರ್ಣಯಗಳಾದರೂ ಯಾವವು? ಇಲ್ಲಿವೆ ನೋಡಿ.

  1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರತೀಯ ಭಾಷೆಗಳ ಉಳಿವಿಗೆ ಶ್ರಮ ಹಾಗೂ ಉತ್ತೇಜನ ನೀಡಬೇಕು.
  2. ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಂತೆಯೇ ಎಲ್ಲ ಭಾಷೆಗಳಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು.
  3. ಭಾರತದ ಎಲ್ಲ ರಾಜ್ಯಗಳಲ್ಲೂ ಮಕ್ಕಳು ಅವರ ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯಲು ಸರ್ಕಾರ ಸಹಕಾರ ನೀಡಬೇಕು.
  4. ಆರೆಸ್ಸಿನ ಸ್ವಯಂ ಸೇವಕರೂ ಸೇರಿ ಎಲ್ಲರೂ ಮಾತೃಭಾಷೆಯಲ್ಲಿಯೇ ಮಾತನಾಡಬೇಕು. ಮನೆಯಲ್ಲಾಗಲಿ, ವ್ಯವಹಾರಿಕವಾಗಲಿ, ಮಾತೃಭಾಷೆಯೇ ಬಳಸಬೇಕು.
  5. ಭಾರತೀಯ ಭಾಷೆಗಳು ದೇಶದ ಸಮಗ್ರತೆ ಬಿಂಬಿಸುತ್ತುವೆ. ಹಾಗಾಗಿ ಭಾಷೆಯ ಉಳಿವಿಗೆ ಎಲ್ಲರೂ ಶ್ರಮಿಸಬೇಕು.
  6. ಸರ್ಕಾರಿ ನೌಕರಿ ಅಥವಾ ಖಾಸಗಿ ನೌಕರಿಗೆ ನೇಮಕ, ಮುಂಬಡ್ತಿ ಸೇರಿ ಎಲ್ಲ ವಿಭಾಗದಲ್ಲೂ ಮಾತೃಭಾಷೆಯನ್ನೇ ಬಳಸಬೇಕು.
  7. ಬರೀ ಮಾತಷ್ಟೇ ಅಲ್ಲ, ಸಾಹಿತ್ಯ, ಸಂಗೀತ, ಬರವಣಿಗೆಯೆಲ್ಲವೂ ಮಾತೃಭಾಷೆಯಲ್ಲೇ ನಡೆಯಬೇಕು.
  • Share On Facebook
  • Tweet It


- Advertisement -


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Tulunadu News March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search