• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾಷೆ ಉಳಿಗೆ ಆರೆಸ್ಸೆಸ್ ಕೈಗೊಂಡಿರುವ ಪ್ರಮುಖ ನಿರ್ಣಯ ಯಾವವು ಗೊತ್ತಾ?

TNN Correspondent Posted On March 10, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಇಂಗ್ಲಿಷ್, ಹಿಂದಿ ಭಾಷೆಗಳ ಪ್ರಭಾವದಿಂದ ಪ್ರಾದೇಶಿಕ ಭಾಷೆಗಳು ನಶಿಸುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಮಹತ್ತರ ನಿರ್ಣಯಗಳನ್ನು ತೆಗೆದುಕೊಂಡು, ಯಾವುದೇ ಸರ್ಕಾರಕ್ಕೂ ಈ ನಿರ್ಣಯಗಳು ಮಾದರಿಯಾಗುವಂತಿವೆ.

ಹೌದು, ನಾಗ್ಪುರದಲ್ಲಿ ನಡೆಯುತ್ತಿರುವ ಆರೆಸ್ಸೆಸ್ ಅಖಲಿ ಭಾರತೀಯ ಪ್ರತಿನಿಧಿಗಳ ಸಭೆಯಲ್ಲಿ ಈ ಭಾಷೆಗಳ ಪ್ರಾಮುಖ್ಯತೆ, ವೈವಿಧ್ಯತೆ, ಅವುಗಳ ಉಳಿವಿಗೆ ಏನು ಮಾಡಬೇಕು ಸೇರಿ ಹಲವು ಅಂಶಗಳನ್ನೊಳಗೊಂಡ ನಿರ್ಣಯ ಕೈಗೊಳ್ಳಲಾಗಿದೆ.

ಹಾಗಾದರೆ ಭಾಷೆಗಾಗಿ ಆರೆಸ್ಸೆಸ್ ತೆಗೆದುಕೊಂಡಿರುವ ನಿರ್ಣಯಗಳೇನು? ಅವುಗಳ ಪ್ರಾಮುಖ್ಯತೆಯೇನು? ನಿರ್ಣಯಗಳಾದರೂ ಯಾವವು? ಇಲ್ಲಿವೆ ನೋಡಿ.

  1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರತೀಯ ಭಾಷೆಗಳ ಉಳಿವಿಗೆ ಶ್ರಮ ಹಾಗೂ ಉತ್ತೇಜನ ನೀಡಬೇಕು.
  2. ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಂತೆಯೇ ಎಲ್ಲ ಭಾಷೆಗಳಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು.
  3. ಭಾರತದ ಎಲ್ಲ ರಾಜ್ಯಗಳಲ್ಲೂ ಮಕ್ಕಳು ಅವರ ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯಲು ಸರ್ಕಾರ ಸಹಕಾರ ನೀಡಬೇಕು.
  4. ಆರೆಸ್ಸಿನ ಸ್ವಯಂ ಸೇವಕರೂ ಸೇರಿ ಎಲ್ಲರೂ ಮಾತೃಭಾಷೆಯಲ್ಲಿಯೇ ಮಾತನಾಡಬೇಕು. ಮನೆಯಲ್ಲಾಗಲಿ, ವ್ಯವಹಾರಿಕವಾಗಲಿ, ಮಾತೃಭಾಷೆಯೇ ಬಳಸಬೇಕು.
  5. ಭಾರತೀಯ ಭಾಷೆಗಳು ದೇಶದ ಸಮಗ್ರತೆ ಬಿಂಬಿಸುತ್ತುವೆ. ಹಾಗಾಗಿ ಭಾಷೆಯ ಉಳಿವಿಗೆ ಎಲ್ಲರೂ ಶ್ರಮಿಸಬೇಕು.
  6. ಸರ್ಕಾರಿ ನೌಕರಿ ಅಥವಾ ಖಾಸಗಿ ನೌಕರಿಗೆ ನೇಮಕ, ಮುಂಬಡ್ತಿ ಸೇರಿ ಎಲ್ಲ ವಿಭಾಗದಲ್ಲೂ ಮಾತೃಭಾಷೆಯನ್ನೇ ಬಳಸಬೇಕು.
  7. ಬರೀ ಮಾತಷ್ಟೇ ಅಲ್ಲ, ಸಾಹಿತ್ಯ, ಸಂಗೀತ, ಬರವಣಿಗೆಯೆಲ್ಲವೂ ಮಾತೃಭಾಷೆಯಲ್ಲೇ ನಡೆಯಬೇಕು.
0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search