• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾಷೆ ಉಳಿಗೆ ಆರೆಸ್ಸೆಸ್ ಕೈಗೊಂಡಿರುವ ಪ್ರಮುಖ ನಿರ್ಣಯ ಯಾವವು ಗೊತ್ತಾ?

TNN Correspondent Posted On March 10, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಇಂಗ್ಲಿಷ್, ಹಿಂದಿ ಭಾಷೆಗಳ ಪ್ರಭಾವದಿಂದ ಪ್ರಾದೇಶಿಕ ಭಾಷೆಗಳು ನಶಿಸುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಮಹತ್ತರ ನಿರ್ಣಯಗಳನ್ನು ತೆಗೆದುಕೊಂಡು, ಯಾವುದೇ ಸರ್ಕಾರಕ್ಕೂ ಈ ನಿರ್ಣಯಗಳು ಮಾದರಿಯಾಗುವಂತಿವೆ.

ಹೌದು, ನಾಗ್ಪುರದಲ್ಲಿ ನಡೆಯುತ್ತಿರುವ ಆರೆಸ್ಸೆಸ್ ಅಖಲಿ ಭಾರತೀಯ ಪ್ರತಿನಿಧಿಗಳ ಸಭೆಯಲ್ಲಿ ಈ ಭಾಷೆಗಳ ಪ್ರಾಮುಖ್ಯತೆ, ವೈವಿಧ್ಯತೆ, ಅವುಗಳ ಉಳಿವಿಗೆ ಏನು ಮಾಡಬೇಕು ಸೇರಿ ಹಲವು ಅಂಶಗಳನ್ನೊಳಗೊಂಡ ನಿರ್ಣಯ ಕೈಗೊಳ್ಳಲಾಗಿದೆ.

ಹಾಗಾದರೆ ಭಾಷೆಗಾಗಿ ಆರೆಸ್ಸೆಸ್ ತೆಗೆದುಕೊಂಡಿರುವ ನಿರ್ಣಯಗಳೇನು? ಅವುಗಳ ಪ್ರಾಮುಖ್ಯತೆಯೇನು? ನಿರ್ಣಯಗಳಾದರೂ ಯಾವವು? ಇಲ್ಲಿವೆ ನೋಡಿ.

  1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರತೀಯ ಭಾಷೆಗಳ ಉಳಿವಿಗೆ ಶ್ರಮ ಹಾಗೂ ಉತ್ತೇಜನ ನೀಡಬೇಕು.
  2. ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಂತೆಯೇ ಎಲ್ಲ ಭಾಷೆಗಳಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು.
  3. ಭಾರತದ ಎಲ್ಲ ರಾಜ್ಯಗಳಲ್ಲೂ ಮಕ್ಕಳು ಅವರ ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯಲು ಸರ್ಕಾರ ಸಹಕಾರ ನೀಡಬೇಕು.
  4. ಆರೆಸ್ಸಿನ ಸ್ವಯಂ ಸೇವಕರೂ ಸೇರಿ ಎಲ್ಲರೂ ಮಾತೃಭಾಷೆಯಲ್ಲಿಯೇ ಮಾತನಾಡಬೇಕು. ಮನೆಯಲ್ಲಾಗಲಿ, ವ್ಯವಹಾರಿಕವಾಗಲಿ, ಮಾತೃಭಾಷೆಯೇ ಬಳಸಬೇಕು.
  5. ಭಾರತೀಯ ಭಾಷೆಗಳು ದೇಶದ ಸಮಗ್ರತೆ ಬಿಂಬಿಸುತ್ತುವೆ. ಹಾಗಾಗಿ ಭಾಷೆಯ ಉಳಿವಿಗೆ ಎಲ್ಲರೂ ಶ್ರಮಿಸಬೇಕು.
  6. ಸರ್ಕಾರಿ ನೌಕರಿ ಅಥವಾ ಖಾಸಗಿ ನೌಕರಿಗೆ ನೇಮಕ, ಮುಂಬಡ್ತಿ ಸೇರಿ ಎಲ್ಲ ವಿಭಾಗದಲ್ಲೂ ಮಾತೃಭಾಷೆಯನ್ನೇ ಬಳಸಬೇಕು.
  7. ಬರೀ ಮಾತಷ್ಟೇ ಅಲ್ಲ, ಸಾಹಿತ್ಯ, ಸಂಗೀತ, ಬರವಣಿಗೆಯೆಲ್ಲವೂ ಮಾತೃಭಾಷೆಯಲ್ಲೇ ನಡೆಯಬೇಕು.
0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search