• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವಚ್ಛ ಭಾರತ ನಿಧಿಗೆ ವಿಚ್ಛೇಧನದ ವೇಳೆ ಪಡೆದ ಜೀವನಾಂಶದ 45 ಲಕ್ಷ ದೇಣಿಗೆ ನೀಡಿದ ಮಹಿಳೆ

TNN Correspondent Posted On March 11, 2018
0


0
Shares
  • Share On Facebook
  • Tweet It

ಜಮ್ಮು:  ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಕಲ್ಪನೆಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದಲ್ಲದೇ, ವಿಶ್ವದ ಶ್ಲಾಘನೆಗೆ ಕಾರಣವಾಗಿದೆ. ಭಾರತದ ಪ್ರಧಾನಿಯಿಂದ ಸಾಮಾನ್ಯ ನಾಗರೀಕನೂ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿದ. ದೇಶದಲ್ಲಿ ಶೌಚಗೃಹ ನಿರ್ಮಾಣ, ಚರಂಡಿ, ರಸ್ತೆ ಸ್ವಚ್ಛತೆಗೆ ಹೊಸ ಕ್ರಾಂತಿಯೇ ಆಗುತ್ತಿದೆ. ಇತ್ತ ಜನರು ಮೋದಿ ಅವರ ಕನಸಿನ ಸ್ವಚ್ಛ ಭಾರತ ಯೋಜನೆಗೆ ಸಾಥ್ ನೀಡುತ್ತಿದ್ದಾರೆ. ಜಮ್ಮುವಿನ ಮಹಿಳೆಯೊಬ್ಬರು ಗಂಡನಿಂದ ವಿಚ್ಛೇಧನದ ವೇಳೆ ಜೀವನಾಂಶಕ್ಕಾಗಿ ಪಡೆದ 45 ಲಕ್ಷ ರೂಪಾಯಿಯನ್ನು ಸ್ವಚ್ಛ ಭಾರತ ನಿಧಿಗೆ ನೀಡುವ ಮೂಲಕ ಮಾದರಿಯಾಗಿ ನಿಂತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿ ಡಾ.ಮೇಘಾ ಮಹಾಜನ್ ಸ್ವಚ್ಛ ಭಾರತ ನಿಧಿಗೆ 45 ಲಕ್ಷ ಧಾನ ನೀಡಿದ ಮಹಾನ್ ತ್ಯಾಗಮಯಿ. ನವೆಂಬರ್ 2017ರಲ್ಲಿ ಪತಿಯಿಂದ ವಿಚ್ಛೇಧನ ಪಡೆದಿರುವ ಡಾ.ಮೇಘಾ ಮಹಾಜನ್ ಪತಿಯಿಂದ ಜೀವನಾಂಶಕ್ಕಾಗಿ ಪಡೆದ 45 ಲಕ್ಷ ರೂಪಾಯಿಯನ್ನು ಸ್ವಚ್ಛ ಭಾರತ ನಿಧಿಗೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಮತ್ತು ಸ್ವಸ್ಥ ಭಾರತ ಕಲ್ಪನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ನಾನು ಪ್ರಧಾನಿ ನರೇಂದ್ರ ಮೋದಿ ಅವರ ದೊಡ್ಡ ಅಭಿಮಾನಿ. ಮೋದಿ ಅವರು ಭಾರತಕ್ಕೆ ಮಹತ್ವದ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸ್ವಚ್ಛ ಭಾರತಕ್ಕೆ ಹಣ ದೇಣಿಗೆ ನೀಡಿರುವ ಹಣಕ್ಕೆ ಸ್ವಚ್ಛ ಭಾರತಕ್ಕಿಂತ ಉತ್ತಮ ಕಾರ್ಯ ಮತ್ತೊಂದಿಲ್ಲ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಡಾ.ಮೇಘಾ ಮಹಾಜನ್ ಸ್ವಚ್ಛ ಭಾರತದ ಕಲ್ಪನೆಗೆ ಹೊಸ ಕೊಡುಗೆ ನೀಡಲು ಬಯಸಿದ್ದು, ಸ್ವಚ್ಛ ಭಾರತ ಯೋಜನೆಗೆ ನೀರು ಮತ್ತು ಗಾಳಿ ಶುದ್ಧಿಕರಣ ಕುರಿತು ಸಂಶೋಧನಾ ಪ್ರಬಂಧವನ್ನು ಬರೆದಿದ್ದು, ಅದನ್ನು ಸ್ವಚ್ಛ ಭಾರತ ಮಿಷನ್ ಗೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search