• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ಅವರ ರಕ್ಷಾ ಬಂಧನದ ಸಹೋದರಿ ಶಾರ್ಬತಿ ದೇವಿ ನಿಧನ

TNN Correspondent Posted On March 11, 2018
0


0
Shares
  • Share On Facebook
  • Tweet It

ಮುಂಬೈ: ತನ್ನ ಸಹೋದರನನ್ನು ಕಳೆದುಕೊಂಡು ದುಖಃದಲ್ಲಿದ್ದ ಮಹಿಳೆಯೊಬ್ಬರು ಕಳೆದ ವರ್ಷದ ರಕ್ಷಾ ಬಂಧನದ ದಿನ ಭಾರಿ ಸುದ್ದಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುವ ಮೂಲಕ 100 ವರ್ಷದ ಮಹಿಳೆ ದೇಶದ ಗಮನ ಸೆಳೆದಿದ್ದರು. ಸಹೋದರನ ಅಗಲಿಕೆಯಿಂದ ದುಖಃದಲ್ಲಿ ಮಹಿಳೆ ನೋವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯೊಂದಿಗೆ ರಕ್ಷಾ ಬಂಧನ ಆಚರಿಸುವ ಮೂಲಕ ಇಳಿ ವಯಸ್ಸಿನ ಮಹಿಳೆಯ ಆಸೆ ಪೂರೈಸಿದ್ದರು.

ಇದೀಗ ಸಹೋದರನ ಕಳೆದುಕೊಂಡ ನೋವನ್ನು ಮರೆಯಲು ಪ್ರಧಾನಿ  ನರೇಂದ್ರ ಮೋದಿ ಅವರಿಗೆ ರಕ್ಷಾ ಬಂಧನ ಕಟ್ಟಿದ್ದ ಶಾರ್ಬತಿ ದೇವಿ (103) ಶನಿವಾರ ನಿಧನರಾಗಿದ್ದಾರೆ. ಕಳೆದ ವರ್ಷ ರಕ್ಷಾ ಬಂಧನದಂದು ಪ್ರಧಾನಿ ನರೇಂದ್ರ ಮೋದಿ ಅವರ ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಶಾರ್ಬತಿ ದೇವಿ ಮೋದಿ ಅವರೊಂದಿಗೆ ರಕ್ಷಾ ಬಂಧನ ಆಚರಿಸಿದ್ದರು.

ಕೆಲ ವರ್ಷಗಳ ಹಿಂದೆ ಸಹೋದರನನ್ನು ಕಳೆದುಕೊಂಡಿದ್ದ ಶಾರ್ಬತಿ ದೇವಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಕ್ಷಾ ಬಂಧನ ಆಚರಿಸಲು ನಿರ್ಧರಿಸಿದ್ದರು. ಅವರ ಮಗ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿದ್ದ ಪ್ರಧಾನಿ ನರೇಂದ್ರ ಮೋದಿ ಶಾರ್ಬತಿ ದೇವಿ ಅವರೊಂದಿಗೆ ಕಳೆದ ವರ್ಷ ರಕ್ಷಾ ಬಂಧನ ಆಚರಿಸಿದರು.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search