• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಧಾನಿ ನರೇಂದ್ರ ಮೋದಿ ಅವರ ರಕ್ಷಾ ಬಂಧನದ ಸಹೋದರಿ ಶಾರ್ಬತಿ ದೇವಿ ನಿಧನ

TNN Correspondent Posted On March 11, 2018


  • Share On Facebook
  • Tweet It

ಮುಂಬೈ: ತನ್ನ ಸಹೋದರನನ್ನು ಕಳೆದುಕೊಂಡು ದುಖಃದಲ್ಲಿದ್ದ ಮಹಿಳೆಯೊಬ್ಬರು ಕಳೆದ ವರ್ಷದ ರಕ್ಷಾ ಬಂಧನದ ದಿನ ಭಾರಿ ಸುದ್ದಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುವ ಮೂಲಕ 100 ವರ್ಷದ ಮಹಿಳೆ ದೇಶದ ಗಮನ ಸೆಳೆದಿದ್ದರು. ಸಹೋದರನ ಅಗಲಿಕೆಯಿಂದ ದುಖಃದಲ್ಲಿ ಮಹಿಳೆ ನೋವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯೊಂದಿಗೆ ರಕ್ಷಾ ಬಂಧನ ಆಚರಿಸುವ ಮೂಲಕ ಇಳಿ ವಯಸ್ಸಿನ ಮಹಿಳೆಯ ಆಸೆ ಪೂರೈಸಿದ್ದರು.

ಇದೀಗ ಸಹೋದರನ ಕಳೆದುಕೊಂಡ ನೋವನ್ನು ಮರೆಯಲು ಪ್ರಧಾನಿ  ನರೇಂದ್ರ ಮೋದಿ ಅವರಿಗೆ ರಕ್ಷಾ ಬಂಧನ ಕಟ್ಟಿದ್ದ ಶಾರ್ಬತಿ ದೇವಿ (103) ಶನಿವಾರ ನಿಧನರಾಗಿದ್ದಾರೆ. ಕಳೆದ ವರ್ಷ ರಕ್ಷಾ ಬಂಧನದಂದು ಪ್ರಧಾನಿ ನರೇಂದ್ರ ಮೋದಿ ಅವರ ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಶಾರ್ಬತಿ ದೇವಿ ಮೋದಿ ಅವರೊಂದಿಗೆ ರಕ್ಷಾ ಬಂಧನ ಆಚರಿಸಿದ್ದರು.

ಕೆಲ ವರ್ಷಗಳ ಹಿಂದೆ ಸಹೋದರನನ್ನು ಕಳೆದುಕೊಂಡಿದ್ದ ಶಾರ್ಬತಿ ದೇವಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಕ್ಷಾ ಬಂಧನ ಆಚರಿಸಲು ನಿರ್ಧರಿಸಿದ್ದರು. ಅವರ ಮಗ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿದ್ದ ಪ್ರಧಾನಿ ನರೇಂದ್ರ ಮೋದಿ ಶಾರ್ಬತಿ ದೇವಿ ಅವರೊಂದಿಗೆ ಕಳೆದ ವರ್ಷ ರಕ್ಷಾ ಬಂಧನ ಆಚರಿಸಿದರು.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search