• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಧಾನಿ ನರೇಂದ್ರ ಮೋದಿ ಅವರ ರಕ್ಷಾ ಬಂಧನದ ಸಹೋದರಿ ಶಾರ್ಬತಿ ದೇವಿ ನಿಧನ

TNN Correspondent Posted On March 11, 2018


  • Share On Facebook
  • Tweet It

ಮುಂಬೈ: ತನ್ನ ಸಹೋದರನನ್ನು ಕಳೆದುಕೊಂಡು ದುಖಃದಲ್ಲಿದ್ದ ಮಹಿಳೆಯೊಬ್ಬರು ಕಳೆದ ವರ್ಷದ ರಕ್ಷಾ ಬಂಧನದ ದಿನ ಭಾರಿ ಸುದ್ದಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುವ ಮೂಲಕ 100 ವರ್ಷದ ಮಹಿಳೆ ದೇಶದ ಗಮನ ಸೆಳೆದಿದ್ದರು. ಸಹೋದರನ ಅಗಲಿಕೆಯಿಂದ ದುಖಃದಲ್ಲಿ ಮಹಿಳೆ ನೋವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯೊಂದಿಗೆ ರಕ್ಷಾ ಬಂಧನ ಆಚರಿಸುವ ಮೂಲಕ ಇಳಿ ವಯಸ್ಸಿನ ಮಹಿಳೆಯ ಆಸೆ ಪೂರೈಸಿದ್ದರು.

ಇದೀಗ ಸಹೋದರನ ಕಳೆದುಕೊಂಡ ನೋವನ್ನು ಮರೆಯಲು ಪ್ರಧಾನಿ  ನರೇಂದ್ರ ಮೋದಿ ಅವರಿಗೆ ರಕ್ಷಾ ಬಂಧನ ಕಟ್ಟಿದ್ದ ಶಾರ್ಬತಿ ದೇವಿ (103) ಶನಿವಾರ ನಿಧನರಾಗಿದ್ದಾರೆ. ಕಳೆದ ವರ್ಷ ರಕ್ಷಾ ಬಂಧನದಂದು ಪ್ರಧಾನಿ ನರೇಂದ್ರ ಮೋದಿ ಅವರ ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಶಾರ್ಬತಿ ದೇವಿ ಮೋದಿ ಅವರೊಂದಿಗೆ ರಕ್ಷಾ ಬಂಧನ ಆಚರಿಸಿದ್ದರು.

ಕೆಲ ವರ್ಷಗಳ ಹಿಂದೆ ಸಹೋದರನನ್ನು ಕಳೆದುಕೊಂಡಿದ್ದ ಶಾರ್ಬತಿ ದೇವಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಕ್ಷಾ ಬಂಧನ ಆಚರಿಸಲು ನಿರ್ಧರಿಸಿದ್ದರು. ಅವರ ಮಗ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿದ್ದ ಪ್ರಧಾನಿ ನರೇಂದ್ರ ಮೋದಿ ಶಾರ್ಬತಿ ದೇವಿ ಅವರೊಂದಿಗೆ ಕಳೆದ ವರ್ಷ ರಕ್ಷಾ ಬಂಧನ ಆಚರಿಸಿದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search