• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ಅವರ ರಕ್ಷಾ ಬಂಧನದ ಸಹೋದರಿ ಶಾರ್ಬತಿ ದೇವಿ ನಿಧನ

TNN Correspondent Posted On March 11, 2018
0


0
Shares
  • Share On Facebook
  • Tweet It

ಮುಂಬೈ: ತನ್ನ ಸಹೋದರನನ್ನು ಕಳೆದುಕೊಂಡು ದುಖಃದಲ್ಲಿದ್ದ ಮಹಿಳೆಯೊಬ್ಬರು ಕಳೆದ ವರ್ಷದ ರಕ್ಷಾ ಬಂಧನದ ದಿನ ಭಾರಿ ಸುದ್ದಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುವ ಮೂಲಕ 100 ವರ್ಷದ ಮಹಿಳೆ ದೇಶದ ಗಮನ ಸೆಳೆದಿದ್ದರು. ಸಹೋದರನ ಅಗಲಿಕೆಯಿಂದ ದುಖಃದಲ್ಲಿ ಮಹಿಳೆ ನೋವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯೊಂದಿಗೆ ರಕ್ಷಾ ಬಂಧನ ಆಚರಿಸುವ ಮೂಲಕ ಇಳಿ ವಯಸ್ಸಿನ ಮಹಿಳೆಯ ಆಸೆ ಪೂರೈಸಿದ್ದರು.

ಇದೀಗ ಸಹೋದರನ ಕಳೆದುಕೊಂಡ ನೋವನ್ನು ಮರೆಯಲು ಪ್ರಧಾನಿ  ನರೇಂದ್ರ ಮೋದಿ ಅವರಿಗೆ ರಕ್ಷಾ ಬಂಧನ ಕಟ್ಟಿದ್ದ ಶಾರ್ಬತಿ ದೇವಿ (103) ಶನಿವಾರ ನಿಧನರಾಗಿದ್ದಾರೆ. ಕಳೆದ ವರ್ಷ ರಕ್ಷಾ ಬಂಧನದಂದು ಪ್ರಧಾನಿ ನರೇಂದ್ರ ಮೋದಿ ಅವರ ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಶಾರ್ಬತಿ ದೇವಿ ಮೋದಿ ಅವರೊಂದಿಗೆ ರಕ್ಷಾ ಬಂಧನ ಆಚರಿಸಿದ್ದರು.

ಕೆಲ ವರ್ಷಗಳ ಹಿಂದೆ ಸಹೋದರನನ್ನು ಕಳೆದುಕೊಂಡಿದ್ದ ಶಾರ್ಬತಿ ದೇವಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಕ್ಷಾ ಬಂಧನ ಆಚರಿಸಲು ನಿರ್ಧರಿಸಿದ್ದರು. ಅವರ ಮಗ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿದ್ದ ಪ್ರಧಾನಿ ನರೇಂದ್ರ ಮೋದಿ ಶಾರ್ಬತಿ ದೇವಿ ಅವರೊಂದಿಗೆ ಕಳೆದ ವರ್ಷ ರಕ್ಷಾ ಬಂಧನ ಆಚರಿಸಿದರು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search