• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳ ದಾಳಿಗೆ ಯೋಧ ಹುತಾತ್ಮ, 5 ತಿಂಗಳ ಅವಳಿ ಮಕ್ಕಳು ಅನಾಥ, ಎಲ್ಲಿದ್ದೀರಿ ಬುದ್ದೀಜೀವಿಗಳೇ

TNN Correspondent Posted On March 11, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ತ್ರಿಪುರಾದಲ್ಲಿ ಉದ್ರಿಕ್ತರ ಗುಂಪೊಂದು ಕಮ್ಯುನಿಸ್ಟ್ ಸಿದ್ಧಾಂತವಾದಿ ಲೇನಿನ್ ಪ್ರತಿಮೆಯನ್ನು ಉರುಳಿಸಿದಕ್ಕಾಗಿ ದೇಶದ ಸ್ವಘೋಷಿತ ಬುದ್ಧಿ ಜೀವಿಗಳ ವಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು, ಒಂದೇ ಸಮನೇ ದೇಶದಲ್ಲಿ ಅಸಹಿಷ್ಣುತೆ ಎಂದು ಬೊಬ್ಬೆ ಹಾಕಿದ್ದರು. ಆದರೆ ಶನಿವಾರ ಲೇನಿನ್ ಪ್ರತಿಪಾದಿಸಿದ ಕಮ್ಯುನಿಸಂ ಸಿದ್ಧಾಂತ ಎಡರಂಗದ ಉಗ್ರವಾದಿಗಳ ದಾಳಿಗೆ ಐದು ತಿಂಗಳ ಅವಳಿ ಮಕ್ಕಳಿಬ್ಬರು ಹೆತ್ತ ಅಪ್ಪನನ್ನು ಕಳೆದುಕೊಂಡಿದ್ದಾರೆ. ಆ ಅವಳಿ ಮಕ್ಕಳ ನೋವಿಗೆ ಬುದ್ಧಿ ಜೀವಿಗಳು, ಮಾಧ್ಯಮಗಳು ವರದಿ ಮಾಡದಿರುವುದು, ಸ್ಪಂದಿಸದೇ ಸುಮ್ಮನಾಗಿವೆ.

ಛತ್ತಿಸಗಢ್ ದ ಕಂಕೇರಾ ಬಳಿ ಮಾವೋವಾದಿಗಳ ದಾಳಿಗೆ ಸಿಆರ್ ಪಿಎಫ್ ಯೋಧ ಗಜೇಂದ್ರ ಸಿಂಗ್ ಹುತಾತ್ಮರಾಗಿದ್ದಾರೆ. ಐದು ತಿಂಗಳ ಅವಳಿ ಮಕ್ಕಳನ್ನು ಹೊಂದಿರುವ ಯೋಧ ಗಜೇಂದ್ರ ಸಿಂಗ್ ಹುತಾತ್ಮರಾಗಿದ್ದು, ಇದೀಗ ಮಕ್ಕಳು ಅನಾಥವಾಗಿವೆ.

ಐದು ತಿಂಗಳ ಹಸುಗೂಸುಗಳು ತಂದೆಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಟುಕರ ಮನ ಕರಗಿಸುವಂತಿದೆ. ಆದರೆ ಹುತಾತ್ಮ ಯೋಧನ ಕುರಿತು ಯಾವೋಬ್ಬ ಬುದ್ಧಿ ಜೀವಿಯೂ ತುಟಿ ಬಿಚ್ಚಿಲ್ಲ. ಮಾಧ್ಯಮಗಳು ಐದು ತಿಂಗಳ ಅವಳಿ ಮಕ್ಕಳ ಆಂಕ್ರಂಧನವನ್ನು ಜನರಿಗೆ ತಿಳಿಸುವ ಕಾರ್ಯ ಮಾಡದಿರುವುದು ದುರಂತ. ಲೇನಿನ್ ಪ್ರತಿಮೆ ಉರುಳಿಸಿದಕ್ಕೆ ನೆಲ ಬಿರಿಯುವಂತೆ ಕಿರುಚಾಡಿದ ಎಡವಾದಿಗಳು, ಇದೀಗ ಮುಗ್ಗುಮಾಗಿದ್ದಾರೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search