• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳ ದಾಳಿಗೆ ಯೋಧ ಹುತಾತ್ಮ, 5 ತಿಂಗಳ ಅವಳಿ ಮಕ್ಕಳು ಅನಾಥ, ಎಲ್ಲಿದ್ದೀರಿ ಬುದ್ದೀಜೀವಿಗಳೇ

TNN Correspondent Posted On March 11, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ತ್ರಿಪುರಾದಲ್ಲಿ ಉದ್ರಿಕ್ತರ ಗುಂಪೊಂದು ಕಮ್ಯುನಿಸ್ಟ್ ಸಿದ್ಧಾಂತವಾದಿ ಲೇನಿನ್ ಪ್ರತಿಮೆಯನ್ನು ಉರುಳಿಸಿದಕ್ಕಾಗಿ ದೇಶದ ಸ್ವಘೋಷಿತ ಬುದ್ಧಿ ಜೀವಿಗಳ ವಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು, ಒಂದೇ ಸಮನೇ ದೇಶದಲ್ಲಿ ಅಸಹಿಷ್ಣುತೆ ಎಂದು ಬೊಬ್ಬೆ ಹಾಕಿದ್ದರು. ಆದರೆ ಶನಿವಾರ ಲೇನಿನ್ ಪ್ರತಿಪಾದಿಸಿದ ಕಮ್ಯುನಿಸಂ ಸಿದ್ಧಾಂತ ಎಡರಂಗದ ಉಗ್ರವಾದಿಗಳ ದಾಳಿಗೆ ಐದು ತಿಂಗಳ ಅವಳಿ ಮಕ್ಕಳಿಬ್ಬರು ಹೆತ್ತ ಅಪ್ಪನನ್ನು ಕಳೆದುಕೊಂಡಿದ್ದಾರೆ. ಆ ಅವಳಿ ಮಕ್ಕಳ ನೋವಿಗೆ ಬುದ್ಧಿ ಜೀವಿಗಳು, ಮಾಧ್ಯಮಗಳು ವರದಿ ಮಾಡದಿರುವುದು, ಸ್ಪಂದಿಸದೇ ಸುಮ್ಮನಾಗಿವೆ.

ಛತ್ತಿಸಗಢ್ ದ ಕಂಕೇರಾ ಬಳಿ ಮಾವೋವಾದಿಗಳ ದಾಳಿಗೆ ಸಿಆರ್ ಪಿಎಫ್ ಯೋಧ ಗಜೇಂದ್ರ ಸಿಂಗ್ ಹುತಾತ್ಮರಾಗಿದ್ದಾರೆ. ಐದು ತಿಂಗಳ ಅವಳಿ ಮಕ್ಕಳನ್ನು ಹೊಂದಿರುವ ಯೋಧ ಗಜೇಂದ್ರ ಸಿಂಗ್ ಹುತಾತ್ಮರಾಗಿದ್ದು, ಇದೀಗ ಮಕ್ಕಳು ಅನಾಥವಾಗಿವೆ.

ಐದು ತಿಂಗಳ ಹಸುಗೂಸುಗಳು ತಂದೆಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಟುಕರ ಮನ ಕರಗಿಸುವಂತಿದೆ. ಆದರೆ ಹುತಾತ್ಮ ಯೋಧನ ಕುರಿತು ಯಾವೋಬ್ಬ ಬುದ್ಧಿ ಜೀವಿಯೂ ತುಟಿ ಬಿಚ್ಚಿಲ್ಲ. ಮಾಧ್ಯಮಗಳು ಐದು ತಿಂಗಳ ಅವಳಿ ಮಕ್ಕಳ ಆಂಕ್ರಂಧನವನ್ನು ಜನರಿಗೆ ತಿಳಿಸುವ ಕಾರ್ಯ ಮಾಡದಿರುವುದು ದುರಂತ. ಲೇನಿನ್ ಪ್ರತಿಮೆ ಉರುಳಿಸಿದಕ್ಕೆ ನೆಲ ಬಿರಿಯುವಂತೆ ಕಿರುಚಾಡಿದ ಎಡವಾದಿಗಳು, ಇದೀಗ ಮುಗ್ಗುಮಾಗಿದ್ದಾರೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search