• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳ ದಾಳಿಗೆ ಯೋಧ ಹುತಾತ್ಮ, 5 ತಿಂಗಳ ಅವಳಿ ಮಕ್ಕಳು ಅನಾಥ, ಎಲ್ಲಿದ್ದೀರಿ ಬುದ್ದೀಜೀವಿಗಳೇ

TNN Correspondent Posted On March 11, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ತ್ರಿಪುರಾದಲ್ಲಿ ಉದ್ರಿಕ್ತರ ಗುಂಪೊಂದು ಕಮ್ಯುನಿಸ್ಟ್ ಸಿದ್ಧಾಂತವಾದಿ ಲೇನಿನ್ ಪ್ರತಿಮೆಯನ್ನು ಉರುಳಿಸಿದಕ್ಕಾಗಿ ದೇಶದ ಸ್ವಘೋಷಿತ ಬುದ್ಧಿ ಜೀವಿಗಳ ವಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು, ಒಂದೇ ಸಮನೇ ದೇಶದಲ್ಲಿ ಅಸಹಿಷ್ಣುತೆ ಎಂದು ಬೊಬ್ಬೆ ಹಾಕಿದ್ದರು. ಆದರೆ ಶನಿವಾರ ಲೇನಿನ್ ಪ್ರತಿಪಾದಿಸಿದ ಕಮ್ಯುನಿಸಂ ಸಿದ್ಧಾಂತ ಎಡರಂಗದ ಉಗ್ರವಾದಿಗಳ ದಾಳಿಗೆ ಐದು ತಿಂಗಳ ಅವಳಿ ಮಕ್ಕಳಿಬ್ಬರು ಹೆತ್ತ ಅಪ್ಪನನ್ನು ಕಳೆದುಕೊಂಡಿದ್ದಾರೆ. ಆ ಅವಳಿ ಮಕ್ಕಳ ನೋವಿಗೆ ಬುದ್ಧಿ ಜೀವಿಗಳು, ಮಾಧ್ಯಮಗಳು ವರದಿ ಮಾಡದಿರುವುದು, ಸ್ಪಂದಿಸದೇ ಸುಮ್ಮನಾಗಿವೆ.

ಛತ್ತಿಸಗಢ್ ದ ಕಂಕೇರಾ ಬಳಿ ಮಾವೋವಾದಿಗಳ ದಾಳಿಗೆ ಸಿಆರ್ ಪಿಎಫ್ ಯೋಧ ಗಜೇಂದ್ರ ಸಿಂಗ್ ಹುತಾತ್ಮರಾಗಿದ್ದಾರೆ. ಐದು ತಿಂಗಳ ಅವಳಿ ಮಕ್ಕಳನ್ನು ಹೊಂದಿರುವ ಯೋಧ ಗಜೇಂದ್ರ ಸಿಂಗ್ ಹುತಾತ್ಮರಾಗಿದ್ದು, ಇದೀಗ ಮಕ್ಕಳು ಅನಾಥವಾಗಿವೆ.

ಐದು ತಿಂಗಳ ಹಸುಗೂಸುಗಳು ತಂದೆಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಟುಕರ ಮನ ಕರಗಿಸುವಂತಿದೆ. ಆದರೆ ಹುತಾತ್ಮ ಯೋಧನ ಕುರಿತು ಯಾವೋಬ್ಬ ಬುದ್ಧಿ ಜೀವಿಯೂ ತುಟಿ ಬಿಚ್ಚಿಲ್ಲ. ಮಾಧ್ಯಮಗಳು ಐದು ತಿಂಗಳ ಅವಳಿ ಮಕ್ಕಳ ಆಂಕ್ರಂಧನವನ್ನು ಜನರಿಗೆ ತಿಳಿಸುವ ಕಾರ್ಯ ಮಾಡದಿರುವುದು ದುರಂತ. ಲೇನಿನ್ ಪ್ರತಿಮೆ ಉರುಳಿಸಿದಕ್ಕೆ ನೆಲ ಬಿರಿಯುವಂತೆ ಕಿರುಚಾಡಿದ ಎಡವಾದಿಗಳು, ಇದೀಗ ಮುಗ್ಗುಮಾಗಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search