• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳ ದಾಳಿಗೆ ಯೋಧ ಹುತಾತ್ಮ, 5 ತಿಂಗಳ ಅವಳಿ ಮಕ್ಕಳು ಅನಾಥ, ಎಲ್ಲಿದ್ದೀರಿ ಬುದ್ದೀಜೀವಿಗಳೇ

TNN Correspondent Posted On March 11, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ತ್ರಿಪುರಾದಲ್ಲಿ ಉದ್ರಿಕ್ತರ ಗುಂಪೊಂದು ಕಮ್ಯುನಿಸ್ಟ್ ಸಿದ್ಧಾಂತವಾದಿ ಲೇನಿನ್ ಪ್ರತಿಮೆಯನ್ನು ಉರುಳಿಸಿದಕ್ಕಾಗಿ ದೇಶದ ಸ್ವಘೋಷಿತ ಬುದ್ಧಿ ಜೀವಿಗಳ ವಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು, ಒಂದೇ ಸಮನೇ ದೇಶದಲ್ಲಿ ಅಸಹಿಷ್ಣುತೆ ಎಂದು ಬೊಬ್ಬೆ ಹಾಕಿದ್ದರು. ಆದರೆ ಶನಿವಾರ ಲೇನಿನ್ ಪ್ರತಿಪಾದಿಸಿದ ಕಮ್ಯುನಿಸಂ ಸಿದ್ಧಾಂತ ಎಡರಂಗದ ಉಗ್ರವಾದಿಗಳ ದಾಳಿಗೆ ಐದು ತಿಂಗಳ ಅವಳಿ ಮಕ್ಕಳಿಬ್ಬರು ಹೆತ್ತ ಅಪ್ಪನನ್ನು ಕಳೆದುಕೊಂಡಿದ್ದಾರೆ. ಆ ಅವಳಿ ಮಕ್ಕಳ ನೋವಿಗೆ ಬುದ್ಧಿ ಜೀವಿಗಳು, ಮಾಧ್ಯಮಗಳು ವರದಿ ಮಾಡದಿರುವುದು, ಸ್ಪಂದಿಸದೇ ಸುಮ್ಮನಾಗಿವೆ.

ಛತ್ತಿಸಗಢ್ ದ ಕಂಕೇರಾ ಬಳಿ ಮಾವೋವಾದಿಗಳ ದಾಳಿಗೆ ಸಿಆರ್ ಪಿಎಫ್ ಯೋಧ ಗಜೇಂದ್ರ ಸಿಂಗ್ ಹುತಾತ್ಮರಾಗಿದ್ದಾರೆ. ಐದು ತಿಂಗಳ ಅವಳಿ ಮಕ್ಕಳನ್ನು ಹೊಂದಿರುವ ಯೋಧ ಗಜೇಂದ್ರ ಸಿಂಗ್ ಹುತಾತ್ಮರಾಗಿದ್ದು, ಇದೀಗ ಮಕ್ಕಳು ಅನಾಥವಾಗಿವೆ.

ಐದು ತಿಂಗಳ ಹಸುಗೂಸುಗಳು ತಂದೆಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಟುಕರ ಮನ ಕರಗಿಸುವಂತಿದೆ. ಆದರೆ ಹುತಾತ್ಮ ಯೋಧನ ಕುರಿತು ಯಾವೋಬ್ಬ ಬುದ್ಧಿ ಜೀವಿಯೂ ತುಟಿ ಬಿಚ್ಚಿಲ್ಲ. ಮಾಧ್ಯಮಗಳು ಐದು ತಿಂಗಳ ಅವಳಿ ಮಕ್ಕಳ ಆಂಕ್ರಂಧನವನ್ನು ಜನರಿಗೆ ತಿಳಿಸುವ ಕಾರ್ಯ ಮಾಡದಿರುವುದು ದುರಂತ. ಲೇನಿನ್ ಪ್ರತಿಮೆ ಉರುಳಿಸಿದಕ್ಕೆ ನೆಲ ಬಿರಿಯುವಂತೆ ಕಿರುಚಾಡಿದ ಎಡವಾದಿಗಳು, ಇದೀಗ ಮುಗ್ಗುಮಾಗಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search