• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳ ದಾಳಿಗೆ ಯೋಧ ಹುತಾತ್ಮ, 5 ತಿಂಗಳ ಅವಳಿ ಮಕ್ಕಳು ಅನಾಥ, ಎಲ್ಲಿದ್ದೀರಿ ಬುದ್ದೀಜೀವಿಗಳೇ

TNN Correspondent Posted On March 11, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ತ್ರಿಪುರಾದಲ್ಲಿ ಉದ್ರಿಕ್ತರ ಗುಂಪೊಂದು ಕಮ್ಯುನಿಸ್ಟ್ ಸಿದ್ಧಾಂತವಾದಿ ಲೇನಿನ್ ಪ್ರತಿಮೆಯನ್ನು ಉರುಳಿಸಿದಕ್ಕಾಗಿ ದೇಶದ ಸ್ವಘೋಷಿತ ಬುದ್ಧಿ ಜೀವಿಗಳ ವಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು, ಒಂದೇ ಸಮನೇ ದೇಶದಲ್ಲಿ ಅಸಹಿಷ್ಣುತೆ ಎಂದು ಬೊಬ್ಬೆ ಹಾಕಿದ್ದರು. ಆದರೆ ಶನಿವಾರ ಲೇನಿನ್ ಪ್ರತಿಪಾದಿಸಿದ ಕಮ್ಯುನಿಸಂ ಸಿದ್ಧಾಂತ ಎಡರಂಗದ ಉಗ್ರವಾದಿಗಳ ದಾಳಿಗೆ ಐದು ತಿಂಗಳ ಅವಳಿ ಮಕ್ಕಳಿಬ್ಬರು ಹೆತ್ತ ಅಪ್ಪನನ್ನು ಕಳೆದುಕೊಂಡಿದ್ದಾರೆ. ಆ ಅವಳಿ ಮಕ್ಕಳ ನೋವಿಗೆ ಬುದ್ಧಿ ಜೀವಿಗಳು, ಮಾಧ್ಯಮಗಳು ವರದಿ ಮಾಡದಿರುವುದು, ಸ್ಪಂದಿಸದೇ ಸುಮ್ಮನಾಗಿವೆ.

ಛತ್ತಿಸಗಢ್ ದ ಕಂಕೇರಾ ಬಳಿ ಮಾವೋವಾದಿಗಳ ದಾಳಿಗೆ ಸಿಆರ್ ಪಿಎಫ್ ಯೋಧ ಗಜೇಂದ್ರ ಸಿಂಗ್ ಹುತಾತ್ಮರಾಗಿದ್ದಾರೆ. ಐದು ತಿಂಗಳ ಅವಳಿ ಮಕ್ಕಳನ್ನು ಹೊಂದಿರುವ ಯೋಧ ಗಜೇಂದ್ರ ಸಿಂಗ್ ಹುತಾತ್ಮರಾಗಿದ್ದು, ಇದೀಗ ಮಕ್ಕಳು ಅನಾಥವಾಗಿವೆ.

ಐದು ತಿಂಗಳ ಹಸುಗೂಸುಗಳು ತಂದೆಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಟುಕರ ಮನ ಕರಗಿಸುವಂತಿದೆ. ಆದರೆ ಹುತಾತ್ಮ ಯೋಧನ ಕುರಿತು ಯಾವೋಬ್ಬ ಬುದ್ಧಿ ಜೀವಿಯೂ ತುಟಿ ಬಿಚ್ಚಿಲ್ಲ. ಮಾಧ್ಯಮಗಳು ಐದು ತಿಂಗಳ ಅವಳಿ ಮಕ್ಕಳ ಆಂಕ್ರಂಧನವನ್ನು ಜನರಿಗೆ ತಿಳಿಸುವ ಕಾರ್ಯ ಮಾಡದಿರುವುದು ದುರಂತ. ಲೇನಿನ್ ಪ್ರತಿಮೆ ಉರುಳಿಸಿದಕ್ಕೆ ನೆಲ ಬಿರಿಯುವಂತೆ ಕಿರುಚಾಡಿದ ಎಡವಾದಿಗಳು, ಇದೀಗ ಮುಗ್ಗುಮಾಗಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • 2
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 3
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 4
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search