• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿಪುರ ಚುನಾವಣೆಯಲ್ಲಿ ಸೋತ ಬಳಿಕ ಎಚ್ಚೆತ್ತುಕೊಂಡ ಸಿಪಿಎಂ, ಕೊಲೆ ಪ್ರಕರಣದಲ್ಲಿ ನಾಲ್ವರು ಕಾರ್ಯಕರ್ತರ ಅಮಾನತು!

TNN Correspondent Posted On March 11, 2018
0


0
Shares
  • Share On Facebook
  • Tweet It

ತಿರುವನಂತಪುರ: ನೈತಿಕವಾಗಿ ಅಧಃಪತನಕ್ಕಿಳಿದ ಪಕ್ಷ ಒಂದೇ ಒಂದು ಸೋಲಿನಿಂದ ಹೇಗೆ ಪಾಠ ಕಲಿಯುತ್ತದೆ ಹಾಗೂ ಕಲಿತ ಹಾಗೆ ನಾಟಕ ಮಾಡುತ್ತದೆ ಎಂಬುದು ತ್ರಿಪುರ ಚುನಾವಣೆ ಸೋಲಿನ ಬಳಿಕ ಸಿಪಿಎಂ ಮುಂದಡಿಯಿಡುತ್ತಿರುವ ಹೆಜ್ಜೆಗಳು ಸಾಬೀತುಪಡಿಸಿವೆ.

ಹೌದು, ಎರಡು ದಶಕದ ಬಳಿಕ ತ್ರಿಪುರದಲ್ಲಿ ಸೋತು ಸುಣ್ಣವಾಗಿರುವ, ಕೇರಳದಲ್ಲಿ ಮಾತ್ರ ಅಸ್ತಿತ್ವ ಉಳಿಸಿಕೊಂಡಿರುವ ಸಿಪಿಎಂ, ಈಗ ಎಚ್ಚೆತ್ತುಕೊಂಡಿದೆ.

ಕಳೆದ ಫೆಬ್ರವರಿ 12ರಂದು ಕೇರಳದಲ್ಲಿ ಕಾಂಗ್ರೆಸ್ ಯುವಕ ಮುಖಂಡ ಶೌಹಿಬ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಪಿಎಂ ತನ್ನ ಪಕ್ಷದ ನಾಲ್ವರು ಕಾರ್ಯಕರ್ತರನ್ನು ಅಮಾನತುಗೊಳಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ನೇತೃತ್ವದಲ್ಲಿ ನಡೆಸಿದ ಸಭೆಯಲ್ಲಿ ಸಿಪಿಎಂ ಈ ತೀರ್ಮಾನ ಕೈಗೊಂಡಿದೆ. ಪಕ್ಷದ ಎಂ.ವಿ.ಆಕಾಶ್, ಟಿ.ಕೆ.ಅಸ್ಕರ್, ಕೆ.ಅಖಿಲ್ ಮತ್ತು ಸಿ.ಎಸ್.ದೀಪಚಾಂದ್ ಎಂಬುವವರನ್ನು ಅಮಾನತುಗೊಳಿಸಿದೆ.

ಕೊಲೆ ಪ್ರಕರಣದಲ್ಲಿ ಸಿಪಿಎಂ ಕಾರ್ಯಕರ್ತರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ನಾಲ್ವರನ್ನೂ ಅಮಾನತುಗೊಳಿಸಲಾಗಿದೆ. ಒಂದು ವೇಳೆ ಅಪರಾಧದಲ್ಲಿ ಭಾಗಿಯಾಗಿರುವುದು ಸಾಬೀತಾದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ತಿಳಿಸಿದ್ದಾರೆ.

ಮೊದಲಿನಿಂದಲೂ ಕೇರಳದಲ್ಲಿ ಹಿಂದೂಗಳು, ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಯಲ್ಲಿ ಸಿಪಿಎಂ ಕಾರ್ಯಕರ್ತರ ಕೈವಾಡ ಇದೆ ಎಂಬ ಶಂಕೆಯಿದೆ. ಆದರೆ ಯಾವ ಕಾರ್ಯಕರ್ತರ ವಿರುದ್ಧವೂ ಸಿಪಿಎಂ ಕ್ರಮ ಕೈಗೊಂಡಿರಲಿಲ್ಲ. ಈಗ ತ್ರಿಪುರ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಕೇರಳದಲ್ಲಾದರೂ ಅಸ್ತಿತ್ವ ಉಳಿಸಿಕೊಳ್ಳುವ ದಿಸೆಯಲ್ಲಿ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search