• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ನಿಲ್ಲುವುದೆಂದು? ದೌರ್ಜನ್ಯ ಖಂಡಿಸಲು ಬುದ್ಧಿಜೀವಿಗಳು ಎಲ್ಲಿದ್ದಾರೆ?

TNN Correspondent Posted On March 12, 2018
0


0
Shares
  • Share On Facebook
  • Tweet It

ರಾಂಚಿ: ದೇಶದ್ರೋಹಿಗಳ ವಿರುದ್ಧ ಪ್ರಕರಣ ದಾಖಲಿಸಿದರೆ ಸರ್ಕಾರದ ದೌರ್ಜನ್ಯ ಎನ್ನುತ್ತಾರೆ, ಗೌರಿ ಲಂಕೇಶ್ ಹತ್ಯೆಯಾದರೆ ಇದು ಸಿದ್ಧಾಂತದ ಭಿನ್ನಾಭಿಪ್ರಾಯದ ಹಿನ್ನೆಲೆ ಮಾಡಿದ ಕೊಲೆ ಎನ್ನುತ್ತಾರೆ. ಆದರೆ ಅದೇ, ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹಲ್ಲೆಯಾದರೆ, ಅವರನ್ನು ಹಾಡಹಗಲೇ ಹತ್ಯೆ ಮಾಡಿದರೆ? ದೇಶದ, ರಾಜ್ಯದ ಬುದ್ಧಿಜೀವಿಗಳು ಬಾಯಿಗೆ ಫೆವಿಕಾಲ್ ಹಾಕಿಕೊಂಡವರಂತೆ ಮಗುಮ್ಮಾಗಿಬಿಡುತ್ತಾರೆ.

ಇದಕ್ಕೆ ಸಾಕ್ಷಿಯಾಗಿ, ಜಾರ್ಖಂಡಿನ ರಾಂಚಿಯಲ್ಲಿ ಬಿಜೆಪಿ ಮುಖಂಡ ಪಂಕಜ್ ಗುಪ್ತಾರನ್ನು ಹಾಡಹಗಲೇ ಗುಂಡಿಕ್ಕಿ ಕೊಲ್ಲಲಾಗಿದೆ. ಗುಂಡಿನ ದಾಳಿಗೆ ನಲುಗಿದ ಅವರು ಅಲ್ಲೇ ಕುಸಿದು ಬಿದ್ದರೂ ಸುಮ್ಮನಿರದ ದುಷ್ಕರ್ಮಿಗಳು ಮತ್ತೂ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಆದರೆ ಬಂದೂಕಿನ ನಳಿಕೆಗೂ ಪಕ್ಷಿಯ ಗೂಡು ಕಟ್ಟುವಂತಾಗಬೇಕು, ಎಲ್ಲರ ಜೀವವೂ ಒಂದೇ, ಎಲ್ಲರ ರಕ್ತವೂ ಒಂದೇ ಎಂದೆಲ್ಲ ಪುಸ್ತಕದ ಬದನೆಕಾಯಿ ಮಾತನಾಡುವ ಬುದ್ಧಿಜೀವಿಗಳಾಗಲಿ, ಪ್ರಶಸ್ತಿ ವಾಪಸ್ ನೀಡುವವರಾಗಲಿ, ಪ್ರಕಾಶ್ ರೈ ಆಗಲಿ ಒಂದೇ ಒಂದು ಖಂಡನೆಯನ್ನೂ ವ್ಯಕ್ತಪಡಿಸಿಲ್ಲ. ಇದೆಂಥಾ ಬೌದ್ಧಿಕ ದಾರಿದ್ರ್ಯ ಇರಬೇಕು?

ರಾಂಚಿಯ ಹೋಟೆಲ್ ಎದುರು ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿ ಬಿಜೆಪಿ ಮುಖಂಡರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೇರಳ ಹಾಗೂ ಕರ್ನಾಟಕದಲ್ಲೂ ಇದೇ ಮಾದರಿಯಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹತ್ಯೆಗಳಾಗುತ್ತಲೇ ಇವೆ. ಇವುಗಳನ್ನು ಖಂಡಿಸುವ ಮೂಲಕ ಬುದ್ಧಿಜೀವಿಗಳು ವಿಚಾರಶೀಲತೆ ತೋರಿಸಲಿ. ಇಲ್ಲ, ವಿಚಾರದದ್ದಾರೂ ಏನೂ, ಶೀಲ ಕಳೆದುಕೊಂಡವರಿಗೆ ಏನೆನ್ನುತ್ತಾರೆ ಎಂಬುದು ಗೊತ್ತಲ್ಲವೇ?

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search