• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ನಿಲ್ಲುವುದೆಂದು? ದೌರ್ಜನ್ಯ ಖಂಡಿಸಲು ಬುದ್ಧಿಜೀವಿಗಳು ಎಲ್ಲಿದ್ದಾರೆ?

TNN Correspondent Posted On March 12, 2018
0


0
Shares
  • Share On Facebook
  • Tweet It

ರಾಂಚಿ: ದೇಶದ್ರೋಹಿಗಳ ವಿರುದ್ಧ ಪ್ರಕರಣ ದಾಖಲಿಸಿದರೆ ಸರ್ಕಾರದ ದೌರ್ಜನ್ಯ ಎನ್ನುತ್ತಾರೆ, ಗೌರಿ ಲಂಕೇಶ್ ಹತ್ಯೆಯಾದರೆ ಇದು ಸಿದ್ಧಾಂತದ ಭಿನ್ನಾಭಿಪ್ರಾಯದ ಹಿನ್ನೆಲೆ ಮಾಡಿದ ಕೊಲೆ ಎನ್ನುತ್ತಾರೆ. ಆದರೆ ಅದೇ, ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹಲ್ಲೆಯಾದರೆ, ಅವರನ್ನು ಹಾಡಹಗಲೇ ಹತ್ಯೆ ಮಾಡಿದರೆ? ದೇಶದ, ರಾಜ್ಯದ ಬುದ್ಧಿಜೀವಿಗಳು ಬಾಯಿಗೆ ಫೆವಿಕಾಲ್ ಹಾಕಿಕೊಂಡವರಂತೆ ಮಗುಮ್ಮಾಗಿಬಿಡುತ್ತಾರೆ.

ಇದಕ್ಕೆ ಸಾಕ್ಷಿಯಾಗಿ, ಜಾರ್ಖಂಡಿನ ರಾಂಚಿಯಲ್ಲಿ ಬಿಜೆಪಿ ಮುಖಂಡ ಪಂಕಜ್ ಗುಪ್ತಾರನ್ನು ಹಾಡಹಗಲೇ ಗುಂಡಿಕ್ಕಿ ಕೊಲ್ಲಲಾಗಿದೆ. ಗುಂಡಿನ ದಾಳಿಗೆ ನಲುಗಿದ ಅವರು ಅಲ್ಲೇ ಕುಸಿದು ಬಿದ್ದರೂ ಸುಮ್ಮನಿರದ ದುಷ್ಕರ್ಮಿಗಳು ಮತ್ತೂ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಆದರೆ ಬಂದೂಕಿನ ನಳಿಕೆಗೂ ಪಕ್ಷಿಯ ಗೂಡು ಕಟ್ಟುವಂತಾಗಬೇಕು, ಎಲ್ಲರ ಜೀವವೂ ಒಂದೇ, ಎಲ್ಲರ ರಕ್ತವೂ ಒಂದೇ ಎಂದೆಲ್ಲ ಪುಸ್ತಕದ ಬದನೆಕಾಯಿ ಮಾತನಾಡುವ ಬುದ್ಧಿಜೀವಿಗಳಾಗಲಿ, ಪ್ರಶಸ್ತಿ ವಾಪಸ್ ನೀಡುವವರಾಗಲಿ, ಪ್ರಕಾಶ್ ರೈ ಆಗಲಿ ಒಂದೇ ಒಂದು ಖಂಡನೆಯನ್ನೂ ವ್ಯಕ್ತಪಡಿಸಿಲ್ಲ. ಇದೆಂಥಾ ಬೌದ್ಧಿಕ ದಾರಿದ್ರ್ಯ ಇರಬೇಕು?

ರಾಂಚಿಯ ಹೋಟೆಲ್ ಎದುರು ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿ ಬಿಜೆಪಿ ಮುಖಂಡರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೇರಳ ಹಾಗೂ ಕರ್ನಾಟಕದಲ್ಲೂ ಇದೇ ಮಾದರಿಯಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹತ್ಯೆಗಳಾಗುತ್ತಲೇ ಇವೆ. ಇವುಗಳನ್ನು ಖಂಡಿಸುವ ಮೂಲಕ ಬುದ್ಧಿಜೀವಿಗಳು ವಿಚಾರಶೀಲತೆ ತೋರಿಸಲಿ. ಇಲ್ಲ, ವಿಚಾರದದ್ದಾರೂ ಏನೂ, ಶೀಲ ಕಳೆದುಕೊಂಡವರಿಗೆ ಏನೆನ್ನುತ್ತಾರೆ ಎಂಬುದು ಗೊತ್ತಲ್ಲವೇ?

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search