• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ಪಬ್ ಮೇಲೆ ದಾಳಿ ಪ್ರಕರಣ: 30 ಹಿಂದೂ ಕಾರ್ಯಕರ್ತರು ನಿರ್ದೋಷಿ ಎಂದ ನ್ಯಾಯಾಲಯ

TNN Correspondent Posted On March 12, 2018
0


0
Shares
  • Share On Facebook
  • Tweet It

ಮಂಗಳೂರು: ಮಂಗಳೂರಿನ ಪಬ್ ಒಂದರ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ಹಿಂದೂ ಕಾರ್ಯಕರ್ತರಿಗೆ ಕೊನೆಗೂ ಮುನ್ನಡೆ ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 30 ಜನರ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

2009ರ ಪ್ರೇಮಿಗಳ ದಿನಾಚರಣೆಯಂದು ಪಬ್ ವೊಂದರಲ್ಲಿ ಮಹಿಳೆಯರು ಅಶ್ಲೀಲ ಉಡುಪು ತೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಶ್ರೀರಾಮಸೇನೆ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ಮಾಡಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈಗ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸಿದ ಮಂಗಳೂರು ನ್ಯಾಯಾಲಯ, ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣದಿಂದ ಹಿಂದೂ ಕಾರ್ಯಕರ್ತರ ವಿರುದ್ಧದ ಪ್ರಕರಣ ಖುಲಾಸೆಗೊಳಿಸಿದೆ.

ಆದಾಗ್ಯೂ, ನ್ಯಾಯಾಲಯದ ತೀರ್ಪಿನಿಂದ ಶ್ರೀರಾಮಸೇನೆ ಸಂಘಟನೆಯ ಮುಖಂಡ ಪ್ರಮೋದ್ ಮುತಾಲಿಕ್ ಸಂತಸ ವ್ಯಕ್ತಪಡಿಸಿದ್ದು, ಇದು ಸತ್ಯಕ್ಕೆ ಸಿಕ್ಕ ಜಯ ಎಂದು ವರ್ಣಿಸಿದ್ದಾರೆ.

ಪಬ್ ಮೇಲೆ ದಾಳಿ ಪ್ರಕರಣ ಇಡೀ ದೇಶದ ಗಮನ ಸೆಳೆದಿದ್ದು, ವ್ಯಕ್ತಿ ಸ್ವಾತಂತ್ರ್ಯದ ಹರಣ, ಹಿಂದೂ ಗೂಂಡಾಗಿರಿ ಎಂದೆಲ್ಲ ಸಂಘಟನೆಯ ಕಾರ್ಯಕರ್ತರ ವಿರುದ್ಧ ಆರೋಪ ಮಾಡಲಾಗಿತ್ತು. ಆದರೆ ಕೊನೆಗೂ 30 ಜನರ ವಿರುದ್ಧದ ಪ್ರಕರಣ ಖುಲಾಸೆಗೊಳಿಸುವ ಮೂಲಕ ಹಿಂದೂ ಕಾರ್ಯಕರ್ತರ ಕೈವಾಡ ಅಲ್ಲಗಳೆದಂತಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search