• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ಪಬ್ ಮೇಲೆ ದಾಳಿ ಪ್ರಕರಣ: 30 ಹಿಂದೂ ಕಾರ್ಯಕರ್ತರು ನಿರ್ದೋಷಿ ಎಂದ ನ್ಯಾಯಾಲಯ

TNN Correspondent Posted On March 12, 2018
0


0
Shares
  • Share On Facebook
  • Tweet It

ಮಂಗಳೂರು: ಮಂಗಳೂರಿನ ಪಬ್ ಒಂದರ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ಹಿಂದೂ ಕಾರ್ಯಕರ್ತರಿಗೆ ಕೊನೆಗೂ ಮುನ್ನಡೆ ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 30 ಜನರ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

2009ರ ಪ್ರೇಮಿಗಳ ದಿನಾಚರಣೆಯಂದು ಪಬ್ ವೊಂದರಲ್ಲಿ ಮಹಿಳೆಯರು ಅಶ್ಲೀಲ ಉಡುಪು ತೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಶ್ರೀರಾಮಸೇನೆ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ಮಾಡಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈಗ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸಿದ ಮಂಗಳೂರು ನ್ಯಾಯಾಲಯ, ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣದಿಂದ ಹಿಂದೂ ಕಾರ್ಯಕರ್ತರ ವಿರುದ್ಧದ ಪ್ರಕರಣ ಖುಲಾಸೆಗೊಳಿಸಿದೆ.

ಆದಾಗ್ಯೂ, ನ್ಯಾಯಾಲಯದ ತೀರ್ಪಿನಿಂದ ಶ್ರೀರಾಮಸೇನೆ ಸಂಘಟನೆಯ ಮುಖಂಡ ಪ್ರಮೋದ್ ಮುತಾಲಿಕ್ ಸಂತಸ ವ್ಯಕ್ತಪಡಿಸಿದ್ದು, ಇದು ಸತ್ಯಕ್ಕೆ ಸಿಕ್ಕ ಜಯ ಎಂದು ವರ್ಣಿಸಿದ್ದಾರೆ.

ಪಬ್ ಮೇಲೆ ದಾಳಿ ಪ್ರಕರಣ ಇಡೀ ದೇಶದ ಗಮನ ಸೆಳೆದಿದ್ದು, ವ್ಯಕ್ತಿ ಸ್ವಾತಂತ್ರ್ಯದ ಹರಣ, ಹಿಂದೂ ಗೂಂಡಾಗಿರಿ ಎಂದೆಲ್ಲ ಸಂಘಟನೆಯ ಕಾರ್ಯಕರ್ತರ ವಿರುದ್ಧ ಆರೋಪ ಮಾಡಲಾಗಿತ್ತು. ಆದರೆ ಕೊನೆಗೂ 30 ಜನರ ವಿರುದ್ಧದ ಪ್ರಕರಣ ಖುಲಾಸೆಗೊಳಿಸುವ ಮೂಲಕ ಹಿಂದೂ ಕಾರ್ಯಕರ್ತರ ಕೈವಾಡ ಅಲ್ಲಗಳೆದಂತಾಗಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search