• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರ ಜೈಲಿನಲ್ಲೂ ಉಗ್ರ ಕೃತ್ಯದ ಕುರುಹುಗಳು ಸಿಕ್ಕಿರುವುದೇ ಆಘಾತಕಾರಿ ವಿಷಯ ಗೊತ್ತಾ?

TNN Correspondent Posted On March 13, 2018
0


0
Shares
  • Share On Facebook
  • Tweet It

ಶ್ರೀನಗರ: ಇದುವರೆಗೂ ಜಮ್ಮು ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆ, ಪ್ರತ್ಯೇಕತಾವಾದಿಗಳ ಆಜಾದ್ ಕಾಶ್ಮಿರ, ಉಗ್ರರ ಗುಂಡಿನ ಮೊರೆತ ಮಾತು ಕೇಳುತ್ತಿತ್ತು. ಆದರೆ ಈ ಉಗ್ರವಾದ ಜೈಲಿಗೂ ಅಂಟಿದೆ ಎಂಬುದೇ ಆಘಾತಕಾರಿ ವಿಷಯವಾಗಿದೆ.

ಹೌದು, ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಜೈಲೊಂದರಲ್ಲಿ 25 ಮೊಬೈಲ್, ಸಿಮ್ ಕಾರ್ಡ್, ಮೆಮೋರಿ ಕಾರ್ಡ್ ಹಾಗೂ ಐಪಾಡ್ ಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಅಷ್ಟೇ ಆಗಿದ್ದಿದ್ದರೆ ಇದಾವುದೋ ಕೈದಿಗಳ ಕೃತ್ಯ ಎಂದು ಸುಮ್ಮನಾಗಬಹುದಿತ್ತು. ಆದರೆ, ಜೈಲಿನಲ್ಲಿ ಅಧಿಕಾರಿಗಳು ಪತ್ತೆ ಹಚ್ಚಿರುವ ಜಿಹಾದಿ ಪತ್ರ, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಪೋಸ್ಟರ್ ಹಾಗೂ ಪಾಕಿಸ್ತಾನಿ ಧ್ವಜಗಳು ಶ್ರೀನಗರದ ಜೈಲಿಗೂ ಉಗ್ರವಾದದ ನಂಟಿದೆ ಎಂದು ತನಿಖಾ ಸಂಸ್ಥೆ ಅಧಿಕಾರಿಗಳು ಶಂಕಿಸಿದ್ದಾರೆ.

ವಿವಿಧ ಅಪರಾಧ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿರುವ ದನೀಶ್ ಗುಲಾಮ್ ಲೋನ್ ಹಾಗೂ ಸೋಹೆಲ್ ಅಹ್ಮದ್ ಎಂಬುವವರನ್ನು ವಿಚಾರಣೆ ಮಾಡಲು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದಾಗ ಈ ವಸ್ತುಗಳು ಪತ್ತೆಯಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

ಆದಾಗ್ಯೂ, ಪ್ರತ್ಯೇಕತಾವಾದಿಗಳು ಉಗ್ರ ಚಟುವಟಿಕೆಗಳಿಗೆ ಪಾಕಿಸ್ತಾನಿ ಉಗ್ರ ಸಂಘಟನೆಗಳಿಂದ ಹಣ ಪಡೆದು, ಜಮ್ಮು ಕಾಶ್ಮೀರದಲ್ಲಿ ಗಲಭೆಗೆ ಪ್ರಚೋದನೆ ನೀಡುತ್ತಿರುವ ಪ್ರಕರಣದ ಕುರಿತು ಸಹ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈ ಪ್ರಕರಣ ಮತ್ತಷ್ಟು ಸುಳಿವು ನೀಡುವ ಸಾಧ್ಯತೆ ಇದೆ ಎಂಬುದನ್ನು ತಳ್ಳಿಹಾಕುವಂತಿಲ್ಲ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search