• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಸ್ಸಾಂನಲ್ಲೇ ಭಯೋತ್ಪಾದಕರ ದಾಳಿಗೆ 13 ವರ್ಷದಲ್ಲಿ ಬಲಿಯಾದವರು 2,641 ಜನ

TNN Correspondent Posted On March 13, 2018
0


0
Shares
  • Share On Facebook
  • Tweet It

ಡಿಸ್ಪುರ: ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರು ಸಾವಿರಾರು ಜನರು ಎಂಬ ಆಘಾತಕಾರಿ ವಿಷಯ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ. ದೇಶದಲ್ಲಿ ವಿಶೇಷವಾಗಿ ಈಶಾನ್ಯ ರಾಜ್ಯದಲ್ಲಿ ಬಾಂಗ್ಲಾ ಅಕ್ರಮ ನುಸುಳುಕೋರರು, ಬುಡಕಟ್ಟು ಸಮುದಾಯದ ಮುಗ್ದರನ್ನು ಗುರಿಯಾಗಿಟ್ಟುಕೊಂಡು ಆರಂಭಿಸಿದ ಮಾವೋವಾದಿ ನಕ್ಸಲರು, ಪ್ರತ್ಯೇಕವಾದಿಗಳ ಉಗ್ರ ಸಂಘಟನೆ ಉಲ್ಫಾ ಸೇರಿ ಹಲವು ಭಯೋತ್ಪಾದಕರ ದಾಳಿಗೆ ಅಸ್ಸಾಂನಲ್ಲಿ 13 ವರ್ಷದಲ್ಲಿ 2,641 ಜನರು ಬಲಿಯಾಗಿದ್ದಾರೆ ಎಂದು ವಿಧಾನಸಭೆಗೆ ಗೃಹ ಸಚಿವರು ಆಗಿರುವ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ.

1987 ರಿಂದ 2000 ಮಧ್ಯೆ ರಾಜ್ಯದಲ್ಲಿ ಭಯೋತ್ಪಾದಕ ಕೃತ್ಯಗಳು ತೀವ್ರವಾಗಿದ್ದವು. ರಾಜ್ಯದಲ್ಲಿ ಅಮಾಯಕರ ಮಾರಣಹೋಮವಾಗಿತ್ತು ಅಲ್ಲದೇ ನಿತ್ಯ ಜನರು ಸಂಕಷ್ಟದಲ್ಲೇ ದಿನದೂಡುವಂತ ಸ್ಥಿತಿ ಇತ್ತು. ಈ ವೇಳೆ ಅಸ್ಸಾಂನಲ್ಲಿ 16 ಭಯೋತ್ಪಾದಕ ಸಂಘಟನೆಗಳು ಸಕ್ರೀಯವಾಗಿದ್ದವು ಎಂದು ತಿಳಿಸಿದ್ದಾರೆ.

ಉಲ್ಫಾ, ಬೊಡೋ ವಾಲಿಯಂಟಿಯರ್ಸ್ ಫೋರ್ಸ್, ಬೊಡೋ ಸೆಕ್ಯೂರೀಟಿ ಪೋರ್ಸ್, ಬೊಡೋ ಲಿಬರೇಷನ್ ಟೈಗರ್ಸ್, ಎನ್ ಡಿಎಫ್ ಸೇರಿ ಹಲವು ಭಯೋತ್ಪಾದಕ ಸಂಘಟನೆಗಳು ಮುಗ್ದರನ್ನು ಬಳಸಿಕೊಂಡು ರಾಜ್ಯದಲ್ಲಿ ದುಷ್ಕೃತ್ಯ ನಡೆಸಿದ್ದವು ಎಂದು ಸೋನೋವಾಲ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search