• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಸ್ಸಾಂನಲ್ಲೇ ಭಯೋತ್ಪಾದಕರ ದಾಳಿಗೆ 13 ವರ್ಷದಲ್ಲಿ ಬಲಿಯಾದವರು 2,641 ಜನ

TNN Correspondent Posted On March 13, 2018
0


0
Shares
  • Share On Facebook
  • Tweet It

ಡಿಸ್ಪುರ: ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರು ಸಾವಿರಾರು ಜನರು ಎಂಬ ಆಘಾತಕಾರಿ ವಿಷಯ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ. ದೇಶದಲ್ಲಿ ವಿಶೇಷವಾಗಿ ಈಶಾನ್ಯ ರಾಜ್ಯದಲ್ಲಿ ಬಾಂಗ್ಲಾ ಅಕ್ರಮ ನುಸುಳುಕೋರರು, ಬುಡಕಟ್ಟು ಸಮುದಾಯದ ಮುಗ್ದರನ್ನು ಗುರಿಯಾಗಿಟ್ಟುಕೊಂಡು ಆರಂಭಿಸಿದ ಮಾವೋವಾದಿ ನಕ್ಸಲರು, ಪ್ರತ್ಯೇಕವಾದಿಗಳ ಉಗ್ರ ಸಂಘಟನೆ ಉಲ್ಫಾ ಸೇರಿ ಹಲವು ಭಯೋತ್ಪಾದಕರ ದಾಳಿಗೆ ಅಸ್ಸಾಂನಲ್ಲಿ 13 ವರ್ಷದಲ್ಲಿ 2,641 ಜನರು ಬಲಿಯಾಗಿದ್ದಾರೆ ಎಂದು ವಿಧಾನಸಭೆಗೆ ಗೃಹ ಸಚಿವರು ಆಗಿರುವ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ.

1987 ರಿಂದ 2000 ಮಧ್ಯೆ ರಾಜ್ಯದಲ್ಲಿ ಭಯೋತ್ಪಾದಕ ಕೃತ್ಯಗಳು ತೀವ್ರವಾಗಿದ್ದವು. ರಾಜ್ಯದಲ್ಲಿ ಅಮಾಯಕರ ಮಾರಣಹೋಮವಾಗಿತ್ತು ಅಲ್ಲದೇ ನಿತ್ಯ ಜನರು ಸಂಕಷ್ಟದಲ್ಲೇ ದಿನದೂಡುವಂತ ಸ್ಥಿತಿ ಇತ್ತು. ಈ ವೇಳೆ ಅಸ್ಸಾಂನಲ್ಲಿ 16 ಭಯೋತ್ಪಾದಕ ಸಂಘಟನೆಗಳು ಸಕ್ರೀಯವಾಗಿದ್ದವು ಎಂದು ತಿಳಿಸಿದ್ದಾರೆ.

ಉಲ್ಫಾ, ಬೊಡೋ ವಾಲಿಯಂಟಿಯರ್ಸ್ ಫೋರ್ಸ್, ಬೊಡೋ ಸೆಕ್ಯೂರೀಟಿ ಪೋರ್ಸ್, ಬೊಡೋ ಲಿಬರೇಷನ್ ಟೈಗರ್ಸ್, ಎನ್ ಡಿಎಫ್ ಸೇರಿ ಹಲವು ಭಯೋತ್ಪಾದಕ ಸಂಘಟನೆಗಳು ಮುಗ್ದರನ್ನು ಬಳಸಿಕೊಂಡು ರಾಜ್ಯದಲ್ಲಿ ದುಷ್ಕೃತ್ಯ ನಡೆಸಿದ್ದವು ಎಂದು ಸೋನೋವಾಲ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search