• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೆಂಪು ಉಗ್ರರ ದಾಳಿಗೆ ಎಂಟು ಸಿಆರ್ ಪಿಎಫ್  ಯೋಧರು ಹುತಾತ್ಮ, ಎಲ್ಲಿದ್ದೀರಿ ಕಮ್ಮಿನಿಷ್ಠರ ಬೆಂಬಲಿಗರೇ

TNN Correspondent Posted On March 13, 2018


  • Share On Facebook
  • Tweet It

ಸುಕ್ಮಾ: ದೇಶದಲ್ಲಿ ಕೆಂಪು ಉಗ್ರರ ಉಪಟಳ ತೀವ್ರವಾಗಿದ್ದು, ಛತ್ತಿಸಗಢ್ ದಲ್ಲಿ 10 ನಕ್ಸಲರನ್ನು ಯೋಧರು ಹೊಡೆದುರುಳಿಸಿದ 11 ದಿನದ ನಂತರ ಮಾವೋ ಭಯೋತ್ಪಾದಕರು ಪ್ರತಿ ದಾಳಿ ನಡೆಸಿದ್ದು, ಮಂಗಳವಾರ ಎಂಟು ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಸುಕ್ಮಾದಲ್ಲಿರುವ ಸಿಆರ್ ಪಿಎಫ್ 12 ಬಟಾಲಿಯನ್ ಮೇಲೆ ದಾಳಿ ನಡೆಸಿರುವ ನಕ್ಸಲರು ಭಾರಿ ಪ್ರಮಾಣದ ವಿಧ್ವಂಸಕ ಕೃತ್ಯಗಳನ್ನು ನಡೆಸಿದ್ಧಾರೆ. ಸ್ಫೋಟಕಗಳನ್ನು ಬಳಿಸಿ ದಾಳಿ ಮಾಡಿದ್ದು, ದಾಳಿಯಲ್ಲಿ ಒಂಬತ್ತು ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಕೆಲವು ಯೋಧರಿಗೆ ಗಂಭೀರ ಗಾಯಗಳಾಗಿರುವ ವರದಿಗಳು ಇವೆ.

ಸುಕ್ಮಾದ ಅರಣ್ಯ ಪ್ರದೇಶದ ಕಿರಸ್ಥಾನ ಪ್ರದೇಶದಲ್ಲಿ ಈ ಪೆಟ್ರೋಲ್ ಬಾಂಬ್ ಬಳಸಿ ದಾಳಿ ನಡೆಸಿದ್ದು, ದಾಳಿಯ ತೀವ್ರತೆ ಹಲವು ಸಿಆರ್ ಪಿಎಫ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search