• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಲಪ್ಪಾಡ್ ಮಾದರಿಯಲ್ಲೇ ಹಲ್ಲೇ, ಪ್ರಭಾವ ಬಳಸಿ ಹಲ್ಲೆಗೊಳಗಾದವರ ವಿರುದ್ಧವೇ ಪ್ರಕರಣ

TNN Correspondent Posted On March 14, 2018


  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ಗುಂಡಾಪೋಷಣೆ, ಮಿತಿ ಮೀರಿದ್ದು, ರಾಜಕೀಯ ಪೋಷಿತ ರೌಡಿಗಳ ಅಟ್ಟಹಾಸ ಮಿತಿ ಮೀರಿದೆ. ಹದಗೆಟ್ಟಿರುವ ಕಾನೂನು ಸುವ್ಯವಸ್ತೆಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ರಾಜ್ಯದ ಜನರು ನಿತ್ಯ ಆತಂಕದಲ್ಲೇ ದಿನದೂಡುವಂತಾಗಿದೆ. ಪರಿಸ್ಥಿತಿ ಹೀಗಿರುವಾಗ ಅಧೋಗತಿ ಇಳಿದಿರುವ ಕಾನೂನು ಸುವ್ಯವಸ್ಥೆ ಕೈ ಮೀರಿ ಹೋಗುತ್ತಿದೆ ಎಂಬುದಕ್ಕೆ ಪದೇ ಪದೆ ಹಲವು ಘಟನೆಗಳು ನಡೆಯುತ್ತಿರುವುದು ಸಾಕ್ಷಿ. ಇತ್ತೀಚೆಗೆ ಕಾಂಗ್ರೆಸ್ ಶಾಸಕ ಹ್ಯಾರೀಸ್ ಪುತ್ರ ಗುಂಡಾ ನಲಪ್ಪಾಡ್ ನಡೆಸಿದ ರೀತಿಯ ಮಾರಣಾಂತಿಕ ದಾಳಿ ಮಾಗಡಿಯಲ್ಲಿ ನಡೆದಿದೆ.

ಮಾಗಡಿ ಪುರಸಭೆ ಮಾಜಿ ಅಧ್ಯಕ್ಷ ಪುರುಷೋತ್ತಮ್ ಗೂಂಡಾಗಿರಿ ನಡೆಸಿದ್ದು, ಪುರಸಭೆ ಸದಸ್ಯ ಬಾಲರಘು, ಜೆಡಿಎಸ್ ಮುಖಂಡ ಹೊಸಳ್ಳಿ ಮುನಿರಾಜ್, ಹೊಸಪೇಟೆ ಜವರೇಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರೌಡಿ ನಲ್ಲಪ್ಪಾಡ್ ವಿದ್ವತ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದ ರೀತಿಯಲ್ಲೇ ದಾಳಿ ನಡೆಸಿದ್ದು, ಘಟನೆ ನಡೆಯುವ ವೇಳೆ ಪುರುಷೋತ್ತಮ್ ಗ್ಯಾಂಗ್ ಹಲ್ಲೆ ನಡೆಸಿದೆ. ಆದರೆ ದುರಂತವೆಂದರೆ ಹಲ್ಲೆಗೊಳಗಾದವರ ವಿರುದ್ಧವೇ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ಬಾಲರಘು, ಜೆಡಿಎಸ್ ಮುಖಂಡ ಮುನಿರಾಜ್, ಜವರೇಗೌಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೇ ಪುರುಷೋತ್ತಮ್ ಗ್ಯಾಂಗ್ ನಿಂದಲೂ ಪ್ರತಿ ದೂರು ದಾಖಲಾಗಿದೆ. ಹಲ್ಲೆ ಮಾಡಿರುವ ಪುರುಷೋತ್ತಮ ಗ್ಯಾಂಗ್ ತಮ್ಮ ಪ್ರಭಾವ ಬಳಸಿಕೊಂಡು ದಾಳಿ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಲ್ಲದೇ ಕಾನೂನು ಸುವ್ಯವಸ್ಥೆ ನಿಯಂತ್ರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

 

 

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search