• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಲಪ್ಪಾಡ್ ಮಾದರಿಯಲ್ಲೇ ಹಲ್ಲೇ, ಪ್ರಭಾವ ಬಳಸಿ ಹಲ್ಲೆಗೊಳಗಾದವರ ವಿರುದ್ಧವೇ ಪ್ರಕರಣ

TNN Correspondent Posted On March 14, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ಗುಂಡಾಪೋಷಣೆ, ಮಿತಿ ಮೀರಿದ್ದು, ರಾಜಕೀಯ ಪೋಷಿತ ರೌಡಿಗಳ ಅಟ್ಟಹಾಸ ಮಿತಿ ಮೀರಿದೆ. ಹದಗೆಟ್ಟಿರುವ ಕಾನೂನು ಸುವ್ಯವಸ್ತೆಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ರಾಜ್ಯದ ಜನರು ನಿತ್ಯ ಆತಂಕದಲ್ಲೇ ದಿನದೂಡುವಂತಾಗಿದೆ. ಪರಿಸ್ಥಿತಿ ಹೀಗಿರುವಾಗ ಅಧೋಗತಿ ಇಳಿದಿರುವ ಕಾನೂನು ಸುವ್ಯವಸ್ಥೆ ಕೈ ಮೀರಿ ಹೋಗುತ್ತಿದೆ ಎಂಬುದಕ್ಕೆ ಪದೇ ಪದೆ ಹಲವು ಘಟನೆಗಳು ನಡೆಯುತ್ತಿರುವುದು ಸಾಕ್ಷಿ. ಇತ್ತೀಚೆಗೆ ಕಾಂಗ್ರೆಸ್ ಶಾಸಕ ಹ್ಯಾರೀಸ್ ಪುತ್ರ ಗುಂಡಾ ನಲಪ್ಪಾಡ್ ನಡೆಸಿದ ರೀತಿಯ ಮಾರಣಾಂತಿಕ ದಾಳಿ ಮಾಗಡಿಯಲ್ಲಿ ನಡೆದಿದೆ.

ಮಾಗಡಿ ಪುರಸಭೆ ಮಾಜಿ ಅಧ್ಯಕ್ಷ ಪುರುಷೋತ್ತಮ್ ಗೂಂಡಾಗಿರಿ ನಡೆಸಿದ್ದು, ಪುರಸಭೆ ಸದಸ್ಯ ಬಾಲರಘು, ಜೆಡಿಎಸ್ ಮುಖಂಡ ಹೊಸಳ್ಳಿ ಮುನಿರಾಜ್, ಹೊಸಪೇಟೆ ಜವರೇಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರೌಡಿ ನಲ್ಲಪ್ಪಾಡ್ ವಿದ್ವತ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದ ರೀತಿಯಲ್ಲೇ ದಾಳಿ ನಡೆಸಿದ್ದು, ಘಟನೆ ನಡೆಯುವ ವೇಳೆ ಪುರುಷೋತ್ತಮ್ ಗ್ಯಾಂಗ್ ಹಲ್ಲೆ ನಡೆಸಿದೆ. ಆದರೆ ದುರಂತವೆಂದರೆ ಹಲ್ಲೆಗೊಳಗಾದವರ ವಿರುದ್ಧವೇ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ಬಾಲರಘು, ಜೆಡಿಎಸ್ ಮುಖಂಡ ಮುನಿರಾಜ್, ಜವರೇಗೌಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೇ ಪುರುಷೋತ್ತಮ್ ಗ್ಯಾಂಗ್ ನಿಂದಲೂ ಪ್ರತಿ ದೂರು ದಾಖಲಾಗಿದೆ. ಹಲ್ಲೆ ಮಾಡಿರುವ ಪುರುಷೋತ್ತಮ ಗ್ಯಾಂಗ್ ತಮ್ಮ ಪ್ರಭಾವ ಬಳಸಿಕೊಂಡು ದಾಳಿ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಲ್ಲದೇ ಕಾನೂನು ಸುವ್ಯವಸ್ಥೆ ನಿಯಂತ್ರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

 

 

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search