• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೀಡಾ ಜಗಿಯುತ್ತ ನಾಡಗೀತೆಗೆ ಅವಮಾನ ಮಾಡಿದ ಸಿದ್ದರಾಮಯ್ಯ. ಮರೆಯಾದ ಕನ್ನಡ ಹೋರಾಟಗಾರರು

TNN Correspondent Posted On March 14, 2018
0


0
Shares
  • Share On Facebook
  • Tweet It

ಹಾವೇರಿ: ರಾಜ್ಯಕ್ಕೆ ಪ್ರತ್ಯೇಕ ಧ್ವಜ, ಕನ್ನಡಿಗರ ಅಸ್ಮಿತೆ ಎಂದು ಬೊಂಬಡಾ ಬಾರಿಸುವ ಸಿದ್ದರಾಮಯ್ಯ, ಕನ್ನಡದ ಭಾಷೆ ಹೆಸರಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿರುವ ವಿಚಾರ. ಭಾಷೆಯನ್ನು ತಮ್ಮ ರಾಜಕೀಯಕ್ಕೆ ಅಸ್ತ್ರವಾಗಿಟ್ಟುಕೊಂಡು ದೇಶದ ಏಕತೆಗೆ ಭಂಗ ಉಂಟು ಮಾಡಿದ ಸಿದ್ದರಾಮಯ್ಯಗೆ ವಾಸ್ತವದಲ್ಲಿ ರಾಜ್ಯ, ರಾಜ್ಯದ ಕನ್ನಡ, ನಾಡ ಗೀತೆಯ ಮೇಲೆ ಅಭಿಮಾನವಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಅದಕ್ಕೆ ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿಯಾಗಿದೆ.

ರಾಜ್ಯದ ಏಕತೆ, ಕಲೆ, ಸಂಸ್ಕೃತಿಯನ್ನು ಬಿಂಬಿಸುವ ನಾಡಗೀತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಮಾನ ಮಾಡುವ ಮೂಲಕ ರಾಜ್ಯದ ಆರು ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆತಂದಿದ್ದಾರೆ. ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನಾಡಗೀತೆ ಹಾಡುವ ವೇಳೆ ಬೀಡ ಜಗಿಯುತ್ತಾ, ಮೋಜು ಮಾಡುತ್ತಾ ನಿಂತಿದ್ದಾರೆ. ಬೀಡಿ ಜಗಿಯುವುವುದು ನಾಡಗೀತೆ ಆರಂಭದ ನಂತರವೂ ಸ್ಥಗಿತವಾಗದೇ, ಇಡೀ ಗೀತೆ ಮುಗಿಯುವವರೆಗೆ ಬೀಡಾ ಜಗಿಯುತ್ತಾ ನಿಂತಿರುವುದು ಸಭೀಕರ ಆಕ್ರೋಶಕ್ಕೆ ಕಾರಣವಾಯಿತು.

ಹಾವೇರಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಅಸುಂಡಿ ಕೆರೆ ಸೇರಿ 17 ಕೆರೆಗಳನ್ನು ತುಂಬಿಸುವ 92 ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಸಿದ್ದರಾಮಯ್ಯ,  ತಮ್ಮ ಹಳೆಯ ಹಳಬಂಡಗಳನ್ನು ತೋರ್ಪಡಿಸಿ ಕುವೆಂಪು ಅವರ ನಾಡಗೀತೆಯ ಸಾಲುಗಳಾದ ಸರ್ವ ಜನಾಂಗದ ಶಾಂತಿಯ ತೋಟ ಸೇರಿ ನಾನಾ ಸಾಲುಗಳನ್ನು ಉಲ್ಲೇಖಿಸಿ, ಇದನ್ನು ಮೋಜಿಗಾಗಿ ಹಾಡುವುದಲ್ಲ. ಹಾಡಿದಂತೆ ನಡೆದುಕೊಳ್ಳಬೇಕು ಎಂದು ಹೇಳಿದ ಮಾತು ಹಾಸ್ಯಸ್ಪದವಾಗಿ ಮಾರ್ಪಟ್ಟಿತ್ತು. ನಾಡಗೀತೆಗೆ ಗೌರವ ನೀಡದ ವ್ಯಕ್ತಿ ಸಿಎಂ ತಮ್ಮ ಬಾಯಿಯಿಂದ ನುಡಿ ಮುತ್ತು ಉದುರಿಸಿರುವುದು ಜನರ ಲೇವಡಿಗೆ ಕಾರಣವಾಯಿತು.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search