• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರಾಖಂಡದಲ್ಲಿ ಮತಾಂತರಗೊಳಿಸಿದರೆ ಇನ್ನು ಐದು ವರ್ಷ ಜೈಲು ಶಿಕ್ಷೆ, ಧರ್ಮಾಂಧರಿಗೆ ಬಿಜೆಪಿ ಸರ್ಕಾರ ಗುನ್ನ!

TNN Correspondent Posted On March 14, 2018
0


0
Shares
  • Share On Facebook
  • Tweet It

ಡೆಹ್ರಾಡೂನ್: ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳ ಇಸ್ಲಾಂ ಧರ್ಮಗುರುಗಳು ಹಾಗೂ ಕ್ರೈಸ್ತ ಮಿಷನರಿಗಳು ಹಿಂದೂಗಳ ಮತಾಂತರದಲ್ಲಿ ತೊಡಗಿರುವ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಉತ್ತರಾಖಂಡದಲ್ಲಿ ಮತಾಂತರ ವಿರುದ್ಧ ಬಿಜೆಪಿ ಸರ್ಕಾರ ಮಹತ್ತರ ಹೆಜ್ಜೆಯೊಂದನ್ನು ಇಟ್ಟಿದೆ.

ಹಣ, ಮನೆ, ಕಾರು, ಉದ್ಯೋಗ ಸೇರಿ ಹಲವು ಆಮಿಷವೊಡ್ಡಿ ಅಕ್ರಮವಾಗಿ ಮತಾಂತರ ಮಾಡುವುದನ್ನು ನಿಷೇಧಿಸಲು ಉತ್ತರಾಖಂಡ ರಾಜ್ಯ ಸರ್ಕಾರ “ಧರ್ಮ ಸ್ವತಂತ್ರತಾ ಅಧಿನಿಯಮ” ಎಂಬ ಕರಡು ಮಸೂದೆಯನ್ನು ಅಂಗೀಕರಿಸಿದೆ.

ಯಾವುದೇ ವ್ಯಕ್ತಿಗೆ ಹಣ, ಕಾರು ಸೇರಿ ಯಾವುದೇ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ. ಒಂದು ವೇಳೆ ಹೀಗೆ ಅಕ್ರಮವಾಗಿ ಮತಾಂತರ ಮಾಡುವುದು ಕಂಡು ಬಂದರೆ, ಅಂತಹವರಿಗೆ ಒಂದರಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಡವರೇ ಇವರ ಗುರಿಯಾಗಿರುವುದರಿಂದ ಮಸೂದೆ ರಚನೆ ವೇಳೆ ಜಾಣತನ ಮೆರೆದಿರುವ ರಾಜ್ಯ ಸರ್ಕಾರ, ಎಸ್ಸಿ, ಎಸ್ಟಿಯವರನ್ನು ಮತಾಂತರಗೊಳಿಸಿದರೆ ಕನಿಷ್ಠ 2 ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ತಿಳಿಸಿದೆ.

ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ನೇತೃತ್ವದ ರಾಜ್ಯ ಸರ್ಕಾರ ಈ ಕರಡು ಮಸೂದೆಗೆ ಅಂಗೀಕಾರ ನೀಡಿದ್ದು, ಈ ಮಸೂದೆ ಕಾಯಿದೆಯಾಗಿ ಜಾರಿಯಾದರೆ ಮತಾಂತರಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ.

ಒಟ್ಟಿನಲ್ಲಿ ದೇಶಾದ್ಯಂತ ಲವ್ ಜಿಹಾದ್, ಕ್ರಿಶ್ಚಿಯನ್ ಮಿಷನರಿಗಳ ಮತಾಂತರ, ಇಸ್ಲಾಂ ಮೂಲಭೂತವಾದಿಗಳ ಉಪಟಳದಿಂದ ಹಲವು ಹಿಂದೂಗಳು ಮತಾಂತರದ ಪಿಡುಗಿಗೆ ಬಲಿಯಾಗುತ್ತಿದ್ದು, ರಾಜ್ಯ ಸರ್ಕಾರದ ಈ ಕರಡು ಮಸೂದೆ ಮತಾಂತರಿಗಳಿಗೆ ಗುನ್ನ ನೀಡಿದಂತಾಗಿದೆ. ಎಲ್ಲ ರಾಜ್ಯಗಳಲ್ಲೂ ಇಂಥದ್ದೊಂದು ಕಾನೂನು ಜಾರಿಗೊಳಿಸುವುದು ಧರ್ಮ ರಕ್ಷಣೆ ದೃಷ್ಟಿಯಿಂದ ಒಳಿತು.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 5
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search