• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಹಿಳಾ ಸಬಲೀಕರಣದ ಪರ ಮಾತನಾಡುವ ಕಾಂಗ್ರೆಸ್ ತಮ್ಮದೇ ಪಕ್ಷದ ಮಹಿಳೆಯನ್ನು ಹೇಗೆ ನಡೆಸಿಕೊಂಡಿದೆ ನೋಡಿ!

TNN Correspondent Posted On March 15, 2018


  • Share On Facebook
  • Tweet It

ಮಂಗಳೂರು: ಸೋನಿಯಾ ಗಾಂಧಿಯಿಂದ ಹಿಡಿದು, ರಾಹುಲ್ ಗಾಂಧಿವರೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಹಿಡಿದು ಪರಮೇಶ್ವರ್ ವರೆಗೆ ಕಾಂಗ್ರೆಸ್ಸಿನ ಎಲ್ಲ ನಾಯಕರು ಮಹಿಳೆಯರ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. ಮಹಿಳೆಯರಿಗೆ ಆ ಸ್ವಾತಂತ್ರ್ಯ ನೀಡಬೇಕು, ಸಮಾನ ಅವಕಾಶ ನೀಡಬೇಕು ಎಂದೆಲ್ಲ ಭಾಷಣ ಬಿಗಿಯುತ್ತಾರೆ.

ಆದರೆ ಇದೇ ಕಾಂಗ್ರೆಸ್, ತಮ್ಮದೇ ಪಕ್ಷದ ಮಹಿಳೆಯೊಬ್ಬರನ್ನು ಹೇಗೆ ನಡೆಸಿಕೊಂಡಿದೆ ಎಂಬುದನ್ನು ನೋಡಿದರೆ ಎಂತಹವರಿಗೂ ಬೇಸರವಾಗುತ್ತದೆ. ಕಾಂಗ್ರೆಸ್ ಮೇಲೆ ಒಂದಿಡಿ ಕೋಪ ಬರುತ್ತದೆ. ಇದು ಮಹಿಳೆಯನ್ನು ನಡೆಸಿಕೊಳ್ಳುವ ಪರಿಯಾ ಎಂಬ ಆಕ್ರೋಶ ಕಾಡುತ್ತದೆ.

ಹೌದು, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆಯಾಗಿರುವ ಪ್ರತಿಭಾ ಕುಳಾಯಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಶೋಕಾಸ್ ನೋಡಿದೆ. ಒಂದು ವಾರದಲ್ಲಿ ಉತ್ತರ ನೀಡಬೇಕು ಎಂದು ಆದೇಶಿಸಿದೆ.

ಆಗಿದ್ದಿಷ್ಟೇ, ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಕಿರುಕುಳ ನೀಡಿದ್ದಾನೆ ಎಂದು ಪ್ರತಿಭಾ ಕುಳಾಯಿ ಆರೋಪಿಸಿದ್ದರು. ಈ ಕುರಿತು ರಾಷ್ಟ್ರೀಯ ಸುದ್ದಿವಾಹಿನಿಯಲ್ಲಿ ಮಾತನಾಡಿದ್ದರು.

ಆದರೆ ಮಹಿಳೆಗೆ ನ್ಯಾಯ ಒದಗಿಸಬೇಕಾಗಿದ್ದ ಜಿಲ್ಲಾ ಕಾಂಗ್ರೆಸ್ ಈಗ ಕಾಂಗ್ರೆಸ್ ಪರ ನಿಂತಿದ್ದು, ಅನುಮತಿಯಿಲ್ಲದೆ ಟಿವಿ ಚಾನೆಲ್ ನಲ್ಲಿ ಭಾಗವಹಿಸಿದ್ದಕ್ಕೆ ಉತ್ತರಿಸಿ ಎಂದು ನೋಟಿಸ್ ನೀಡಲಾಗಿದೆ. ಆದ ಅನ್ಯಾಯದ ಕುರಿತು ಮಾಧ್ಯಮದಲ್ಲಿ ಮಾತನಾಡುವುದೇ ತಪ್ಪು ಎಂಬಂತೆ ಕಾಂಗ್ರೆಸ್ ವರ್ತಿಸಿದೆ. ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ ಎಂದು ಪ್ರಾಯಶಃ ಕಾಂಗ್ರೆಸ್ಸನ್ನು ನೋಡಿಯೇ ಹೇಳಿದ್ದಾರೇನೋ?

 

  • Share On Facebook
  • Tweet It


- Advertisement -


Trending Now
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
Tulunadu News June 24, 2022
Leave A Reply

  • Recent Posts

    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
    • ಪಚ್ಚನಾಡಿಯ ದಲಿತರ ಜಾಗದಲ್ಲಿ ಕಟ್ಟಿದ ಮನೆಗಳಿಗೆ ಯಾರು ಗತಿ!
  • Popular Posts

    • 1
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 2
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 3
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 4
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • 5
      ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search