• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಿಳಾ ಸಬಲೀಕರಣದ ಪರ ಮಾತನಾಡುವ ಕಾಂಗ್ರೆಸ್ ತಮ್ಮದೇ ಪಕ್ಷದ ಮಹಿಳೆಯನ್ನು ಹೇಗೆ ನಡೆಸಿಕೊಂಡಿದೆ ನೋಡಿ!

TNN Correspondent Posted On March 15, 2018
0


0
Shares
  • Share On Facebook
  • Tweet It

ಮಂಗಳೂರು: ಸೋನಿಯಾ ಗಾಂಧಿಯಿಂದ ಹಿಡಿದು, ರಾಹುಲ್ ಗಾಂಧಿವರೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಹಿಡಿದು ಪರಮೇಶ್ವರ್ ವರೆಗೆ ಕಾಂಗ್ರೆಸ್ಸಿನ ಎಲ್ಲ ನಾಯಕರು ಮಹಿಳೆಯರ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. ಮಹಿಳೆಯರಿಗೆ ಆ ಸ್ವಾತಂತ್ರ್ಯ ನೀಡಬೇಕು, ಸಮಾನ ಅವಕಾಶ ನೀಡಬೇಕು ಎಂದೆಲ್ಲ ಭಾಷಣ ಬಿಗಿಯುತ್ತಾರೆ.

ಆದರೆ ಇದೇ ಕಾಂಗ್ರೆಸ್, ತಮ್ಮದೇ ಪಕ್ಷದ ಮಹಿಳೆಯೊಬ್ಬರನ್ನು ಹೇಗೆ ನಡೆಸಿಕೊಂಡಿದೆ ಎಂಬುದನ್ನು ನೋಡಿದರೆ ಎಂತಹವರಿಗೂ ಬೇಸರವಾಗುತ್ತದೆ. ಕಾಂಗ್ರೆಸ್ ಮೇಲೆ ಒಂದಿಡಿ ಕೋಪ ಬರುತ್ತದೆ. ಇದು ಮಹಿಳೆಯನ್ನು ನಡೆಸಿಕೊಳ್ಳುವ ಪರಿಯಾ ಎಂಬ ಆಕ್ರೋಶ ಕಾಡುತ್ತದೆ.

ಹೌದು, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆಯಾಗಿರುವ ಪ್ರತಿಭಾ ಕುಳಾಯಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಶೋಕಾಸ್ ನೋಡಿದೆ. ಒಂದು ವಾರದಲ್ಲಿ ಉತ್ತರ ನೀಡಬೇಕು ಎಂದು ಆದೇಶಿಸಿದೆ.

ಆಗಿದ್ದಿಷ್ಟೇ, ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಕಿರುಕುಳ ನೀಡಿದ್ದಾನೆ ಎಂದು ಪ್ರತಿಭಾ ಕುಳಾಯಿ ಆರೋಪಿಸಿದ್ದರು. ಈ ಕುರಿತು ರಾಷ್ಟ್ರೀಯ ಸುದ್ದಿವಾಹಿನಿಯಲ್ಲಿ ಮಾತನಾಡಿದ್ದರು.

ಆದರೆ ಮಹಿಳೆಗೆ ನ್ಯಾಯ ಒದಗಿಸಬೇಕಾಗಿದ್ದ ಜಿಲ್ಲಾ ಕಾಂಗ್ರೆಸ್ ಈಗ ಕಾಂಗ್ರೆಸ್ ಪರ ನಿಂತಿದ್ದು, ಅನುಮತಿಯಿಲ್ಲದೆ ಟಿವಿ ಚಾನೆಲ್ ನಲ್ಲಿ ಭಾಗವಹಿಸಿದ್ದಕ್ಕೆ ಉತ್ತರಿಸಿ ಎಂದು ನೋಟಿಸ್ ನೀಡಲಾಗಿದೆ. ಆದ ಅನ್ಯಾಯದ ಕುರಿತು ಮಾಧ್ಯಮದಲ್ಲಿ ಮಾತನಾಡುವುದೇ ತಪ್ಪು ಎಂಬಂತೆ ಕಾಂಗ್ರೆಸ್ ವರ್ತಿಸಿದೆ. ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ ಎಂದು ಪ್ರಾಯಶಃ ಕಾಂಗ್ರೆಸ್ಸನ್ನು ನೋಡಿಯೇ ಹೇಳಿದ್ದಾರೇನೋ?

 

0
Shares
  • Share On Facebook
  • Tweet It




Trending Now
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
  • Popular Posts

    • 1
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 2
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 3
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 4
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 5
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!

  • Privacy Policy
  • Contact
© Tulunadu Infomedia.

Press enter/return to begin your search